Date : Wednesday, 25-05-2022
“ರಾಷ್ಟ್ರೀಯ ಆದರ್ಶಗಳೆಂದರೆ ತ್ಯಾಗ ಮತ್ತು ಸೇವೆ. ಇವು ದೇಶದ ಎರಡು ಕಣ್ಣುಗಳಿದ್ದಂತೆ. ನಾನು, ನನ್ನದು ಎನ್ನುವ ಭಾವನೆ ತೊಲಗಿದಾಗ ನಾವೂ ಬೆಳೆಯುತ್ತೇವೆ, ಸಮಾಜವೂ ಬೆಳೆಯುತ್ತದೆ. ನಂಬಿಕೆಯೇ ಬದುಕು. ಅದನ್ನು ರೂಪಿಸಲು ಗುರುಕುಲ ಮಾದರಿ ಶಿಕ್ಷಣ ಸೂಕ್ತವಾದುದು. ವಿದ್ಯಾರ್ಥಿಗಳು ನಾಣ್ಯಗಳಾದರೆ, ಪೋಷಕರು ಮತ್ತು ಶಿಕ್ಷಕರು ನಾಣ್ಯದ ಎರಡು ಮುಖಗಳಿದ್ದಂತೆ. ಭಾವನೆಗಳು ಪರಿಶುದ್ಧವಾಗಿದ್ದಾಗ ಸತ್ಕಾರ್ಯಗಳು ನಡೆಯುತ್ತವೆ. ಆದರ್ಶಯುತ ಶಿಲ್ಪಿಗಳು ನಾವಾದಾಗ ಮಾತ್ರ ಭವ್ಯಭಾರತ ನಿರ್ಮಾಣ ಸಾಧ್ಯ. ಸಂಸ್ಕಾರಯುತ ಶಿಕ್ಷಣದಿಂದ ಸುದೃಢವಾದ ಸಮಾಜ ನಿರ್ಮಾಣವಾಗುವುದು. ಆದ್ದರಿಂದ ಆದರ್ಶ ಶಿಲ್ಪಕ್ಕೆ ನಾವೇ ಶಿಲ್ಪಿಗಳು” […]
Read More
Date : Monday, 28-02-2022
“ಜ್ಞಾನ ತುಂಬಿದ ತುಳುವರು ಕ್ರೀಯಾಶೀಲರಾಗುವ ಅಗತ್ಯವಿದೆ” ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ‘ರಾಜಾಂಗಣ’ದ ಆತ್ರೇಯ ಮಂಟಪದಲ್ಲಿ ಜರಗಿದ 22ನೇ ತುಳು ಐಸಿರೋ – ತುಳು ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಸಂದೇಶ ಫೆ. 10: “ಸಹನೆ, ತ್ಯಾಗದಿಂದ ಸಂಸ್ಕøತಿ ಉಳಿಯುತ್ತದೆ. ಸಾಧನೆಯಿಂದ ಸಾರ್ಥಕ ಬದುಕು ಮಾಡಬಹುದು. ತುಳುವರಲ್ಲಿ ಇಚ್ಛಾಶಕ್ತಿ ಜಾಗೃತಿಯಾಗಬೇಕಾಗಿದೆ. ಸಾಧನೆ ಮಾಡದಿದ್ದರೆ ಸಾವಿಗೆ ಅವಮಾನ, ಆದರ್ಶ ಬದುಕಾಗದಿದ್ದರೆ ಬದುಕಿಗೆ ಅವಮಾನ. ಈ ನಿಟ್ಟಿನಲ್ಲಿ ಚಿಂತನೆ ನಡೆಸಿದಾಗ ಸಮಾಜಮುಖಿ ಸೇವೆ ಸಾಧ್ಯವಾಗುತ್ತದೆ. ಜ್ಞಾನ ತುಂಬಿದ ತುಳುವರು […]
Read More
Date : Monday, 28-02-2022
“ಎಚ್ಚರದಿಂದ ಬದುಕುವ ಗುಣ ನಮ್ಮದಾಗಬೇಕು” ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಜ್ಞಾನವಾಹಿನಿ ಸಮಾರೋಪ – ಆನಂದೋತ್ಸವದಲ್ಲಿ – ಪೂಜ್ಯ ಶ್ರೀಗಳವರಿಂದ ಆಶೀರ್ವಚನ ಫೆ.11: “ಇದೊಂದು ಸಂಭ್ರಮದ ಸಂದರ್ಭ. ಸಂತನ ಬದುಕು ನೀರಿನಲ್ಲಿರುವ ಮೀನಿನಂತೆ. ಸಮಾಜದಲ್ಲಿರುವ ಕೊಳೆಯನ್ನು ತೆಗೆಯುವ ಕೆಲಸ ಸಂತರಿಂದ ಆಗುತ್ತಿದೆ. ಮಕ್ಕಳಿಗೆ ಸಂಸ್ಕಾರ ನೀಡಿ ಅವರನ್ನು ಸತ್ಪ್ರಜೆಗಳನ್ನಾಗಿಸುವ ಪ್ರಯತ್ನವಾಗಬೇಕು. ದಾನಗುಣ ಶ್ರೇಷ್ಠವಾದುದು. ಎಚ್ಚರದಿಂದ ಬದುಕುವ ಗುಣವೂ ನಮ್ಮದಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸಂದೇಶ ನೀಡಿದರು. ರಾಜಾಂಗಣದ […]
Read More
Date : Friday, 04-02-2022
Read More
Date : Monday, 17-01-2022
“ಕಷ್ಟದ ಪರಿಚಯವಾದಾಗ ಸುಖದ ಅನುಭವವಾಗುವುದು” – ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಿಬ್ಬಂದಿಗಳ ಗುರುವಂದನೆ ಸ್ವೀಕರಿಸಿ ಒಡಿಯೂರು ಶ್ರೀ ಆಶೀರ್ವಚನ “ಒಳ್ಳೆಯ ಮನಸ್ಸಿದ್ದರೆ ಏನನ್ನಾದರೂ ಸಾಧನೆ ಮಾಡಬಹುದು. ಆತ್ಮಸುಖ ಲೋಕ ಹಿತದಲ್ಲಿ ಅಡಗಿದೆ. ಎಲ್ಲರನ್ನೂ ನಮ್ಮಂತೆ ಕಾಣುವ ಮನಸ್ಸು ನಮ್ಮದಾಗಬೇಕು. ಸಂಸ್ಕಾರ-ಸಹಕಾರ-ಸಂಘಟನೆ-ಸಮೃದ್ಧಿಯ ಹಾದಿಯಲ್ಲಿ ನಡೆದಾಗ ನಮ್ಮ ಬದುಕು ಸದೃಢವಾಗಲು ಸಾಧ್ಯ. ವ್ಯಕ್ತಿ ವಿಕಾಸವೇ ದೇಶ ವಿಕಾಸದ ಮಂತ್ರ. ಕಷ್ಟದ ಪರಿಚಯವಾದಾಗ ಸುಖದ ಅನುಭವವಾಗುತ್ತದೆ” ಎಂದು ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಪೂಜ್ಯ ಒಡಿಯೂರು […]
Read More
Date : Tuesday, 14-12-2021
ಒಡಿಯೂರು, ದ.12: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತಾ.12-12-2021ರಿಂದ ತಾ.18-12-2021ರ ತನಕ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ನಡೆಯಲಿರುವ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹಕ್ಕೆ ಪೂಜ್ಯ ಶ್ರೀಗಳವರು ದೀಪೋಜ್ವಲನದ ಮೂಲಕ ಚಾಲನೆ ನೀಡಿದರು. ಗುರುಭಕ್ತರಿಗೆ ಶ್ರೀದತ್ತ ಮಾಲಾಧಾರಣೆ ಮಾಡಿ ಅನುಗ್ರಹ ಸಂದೇಶ ನೀಡಿದ ಪೂಜ್ಯ ಶ್ರೀಗಳವರು “ಶ್ರೀ ದತ್ತಮಾಲಾಧಾರಣೆ-ಸಪ್ತಾಹ ವೃತಾಚರಣೆ ಜೀವನಮೌಲ್ಯ ವರ್ಧನೆಗೆ ಪೂರಕ. ಕರ್ಮ ನಡೆಸುವವರಲ್ಲಿ ಪಾಪ-ಪುಣ್ಯದ ಲೇಪವಿರುವುದು. ಸತ್ಕರ್ಮದಿಂದ ಪುಣ್ಯ […]
Read More
Date : Wednesday, 03-11-2021
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನ.2ರಂದು ಮಂಗಳವಾರ ಬೆಳಿಗ್ಗೆ ಶ್ರೀ ಧನ್ವಂತರಿ ಜಯಂತಿಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಶ್ರೀ ಧನ್ವಂತರೀ ಹವನ ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿರುವುದು.
Read More
Date : Saturday, 31-07-2021
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆಗಸ್ಟ್ 1ರಂದು (ಆಟಿ ತಿಂಗೊಲು 16 ಪೋಪಿನಾನಿ) ಆದಿತ್ಯವಾರ ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮ ಸಮಿತಿ ಮತ್ತು ಒಡಿಯೂರ್ದ ತುಳುಕೂಟದ ಜಂಟಿ ಆಶ್ರಯದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ‘ಆಟಿದ ಆಯನೊ’ ತುಳು ನಡಕೆದ ಲೇಸ್ ಜರಗಲಿರುವುದು. ಆಟಿದ ಉಲಮರ್ಗಿಲ್ ಎಂಬ ವಿಚಾರದ ಬಗ್ಗೆ ಶ್ರೀಮತಿ ರಾಜಶ್ರೀ ಟಿ. ರೈ ಪೆರ್ಲ ಮಾತನಾಡಲಿದ್ದಾರೆ. ಬೆಳಿಗ್ಗೆ 10.00. ಗಂಟೆಗೆ ಆರಂಭವಾಗುವ ಈ ಕಾರ್ಯಕ್ರಮದ ಪ್ರಯುಕ್ತ ಆಟಿ ಕಲೆಂಜ ನಲಿಕೆ, […]
Read More
Date : Monday, 15-02-2021
Invitation
Read More
Date : Monday, 28-12-2020
Read More