Date : Thursday, 04-03-2021
“ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ರಾಜ್ಯ, ಕೇಂದ್ರ ಸರಕಾರಗಳಿಗೆ ಮನವಿ ಮಾಡಲಾಗಿದೆ. ತುಳುವರಲ್ಲಿ ಇಚ್ಛಾಶಕ್ತಿ, ಜ್ಞಾನಶಕ್ತಿ, ಕ್ರಿಯಾಶಕ್ತಿಯ ಕೊರತೆಯಿದೆ. ಅದನ್ನು ನಿವಾರಿಸಿ ಸಮ್ಮಿಳಿತ ಪ್ರಯತ್ನವಾಗಬೇಕು. ಮನೆ-ಮನೆಗಳಲ್ಲಿ ತುಳು ಭಾಷೆಯಲ್ಲೇ ಮಾತುಕತೆಯಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಜರಗಿದ 21ನೇ ತುಳು ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ದುಗ್ಗಲಡ್ಕ ಕುರಲ್ […]
Read More
Date : Tuesday, 02-03-2021
ಫೆ.21: “ಸಾಹಿತ್ಯ ಶ್ರೇಷ್ಠವಾದುದು. ವೇದ, ಉಪನಿಷತ್ತು, ಪುರಾಣ, ಸಾಹಿತ್ಯ ಅಧ್ಯಯನದಿಂದ ಜ್ಞಾನವೃದ್ಧಿಯಾಗುತ್ತದೆ. ಹಲವು ಭಾಷೆಗಳ ಅಡಕತ್ತರಿಯಲ್ಲಿ ಸಿಲುಕಿದ್ದರಿಂದ ತುಳು ಭಾಷೆ ಕಡೆಗಣಿಸಲ್ಪಟ್ಟಿದೆ. ತುಳು ಭಾಷಿಗರು ಪರಿಶುದ್ಧವಾಗಿ ತುಳುವಲ್ಲಿ ಸಂವಹನ ಮಾಡಬೇಕು. ತುಳು ಭಾಷಾ ಪ್ರೇಮ ಆತ್ಮಜ್ಯೋತಿಯಾಗಿ ಅರಳಬೇಕು. ತುಳು ಭಾಷೆಯ ಏಳ್ಗೆಗಾಗಿ ಸಂಘಟಿತ ಪ್ರಯತ್ನವಾಗಬೇಕು. ತುಳುವರ ಸೇವಾ ಮನೋಭಾವ ಸಮಷ್ಠಿಯಲ್ಲಿ ಕಾಣಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆಯ ಪ್ರಯುಕ್ತ ಜರಗಿದ 21ನೇ ತುಳು […]
Read More
Date : Monday, 08-02-2021
ಸುಳ್ಯ, ಜ.26: “ನಮ್ಮ ಬದುಕಿಗೂ ಒಂದು ಸಂವಿಧಾನ ಬೇಕು. ಅದುವೇ ಧರ್ಮ. ಮಾನವೀಯತೆಯ ಬದುಕು ಅಗತ್ಯ. ಬದುಕೇ ಒಂದು ಸಂದೇಶವಾಗಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಷಷ್ಠ್ಯಬ್ದ ಆಚರಣೆಯಂಗವಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲ್ಲಿ ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಸುಳ್ಯ ಸಮಿತಿಯ ಸರಣಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಆಶೀರ್ವಚನಗೈದರು. ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರು ಶ್ರೀರಾಮ ತಾರಕ ಮಂತ್ರ ಹಾಗೂ ಹನುಮಾನ್ ಚಾಲೀಸ್ ಪಠಣ ನೆರವೇರಿಸಿ ಆಶೀರ್ವಚನಗೈದರು. ಸಮಾರಂಭದಲ್ಲಿ ಕೇಂದ್ರ ಸಮಿತಿಯ […]
Read More
Date : Monday, 25-01-2021
ರೈತರ ಶ್ರಮಕ್ಕೆ ಪ್ರತಿಫಲ ನಿಶ್ಚಿತ –ಒಡಿಯೂರು ಶ್ರೀ ಕನ್ಯಾನ, ಜ.11: “ಪ್ರಕೃತಿಯನ್ನು ಉಳಿಸುವ ಕಾರ್ಯ ಎಲ್ಲೆಡೆ ಆಗಬೇಕು. ಕೃಷಿ ಸಂಪತ್ತೇ ಭಾರತದ ಸಂಪತ್ತು. ಅದು ನಮ್ಮ ಸಂಸ್ಕøತಿಯೂ ಹೌದು. ಕೋವಿಡ್ನಿಂದಾಗಿ ಕೃಷಿ ಪ್ರಗತಿಯತ್ತ ಸಾಗಿದೆ. ಕೃಷಿಕರ ಬೆಳವಣಿಗೆಗೆ ಸಹಕರಿಸಬೇಕು. ಕೃಷಿಯ ಆಸಕ್ತಿಯಿಂದ ಭಾರತ ಉಳಿದಿದೆ. ಬಾಹ್ಯದಲ್ಲಿ ಆಹಾರದ ಕೃಷಿ ಮಾಡುವ ಜೊತೆಗೆ ಅಂತರಂಗದಲ್ಲಿ ಅಧ್ಯಾತ್ಮದ ಕೃಷಿಯನ್ನೂ ಬೆಳೆಸುವ. ರೈತರ ಶ್ರಮಕ್ಕೆ ಪ್ರತಿಫಲ ನಿಶ್ಚಿತ. ಕೃಷಿಯಿಂದ ಶಾರೀರಿಕ ಬೆಳವಣಿಗೆ ಸಾಧ್ಯ” ಎಂದು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು […]
Read More
Date : Monday, 25-01-2021
“ಷಷ್ಟಬ್ದ ಸಂಭ್ರಮ ರಾಷ್ಟ್ರೋತ್ಥಾನಕ್ಕೆ ಮುನ್ನುಡಿಯಾಗಲಿ, ಸಂಸ್ಕøತಿಯ ವಾಹಿನಿಯಾಗಲಿ” –ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಸಮಿತಿ, ಪುತ್ತೂರು ಘಟಕದ ಕಛೇರಿ ಉದ್ಘಾಟನೆ ಮತ್ತು ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಒಡಿಯೂರು ಶ್ರೀ ಆಶೀರ್ವಚನ ಪುತ್ತೂರು, ಜ.22: “ಜನಸೇವೆ, ಸಮಾಜಮುಖಿ ಚಟುವಟಿಕೆ ಹಮ್ಮಿಕೊಳ್ಳುವುದೇ ಷಷ್ಠ್ಯಬ್ದದ ಮೂಲ ಉದ್ದೇಶ. ಹಾಗಾಗಿ ಇದು ರಾಷ್ಟ್ರೋತ್ಥಾನಕ್ಕೆ ಮುನ್ನುಡಿಯಾಗುವ, ಸಂಸ್ಕøತಿಯನ್ನು ಪಸರಿಸುವ ವಾಹಿನಿಯಾಗಲಿ ಅನ್ನುವುದೇ ಅಪೇಕ್ಷೆ. ದುಶ್ಚಟಮುಕ್ತ, ಸುಸಂಸ್ಕøತ ಸಮಾಜ ನಿರ್ಮಾಣದೊಂದಿಗೆ ಧರ್ಮ-ಸಂಸ್ಕøತಿಯ ಕುರಿತು ಎಚ್ಚರಿಸುವ ಕಾರ್ಯಕ್ರಮವಾಗಿ ಷಷ್ಠ್ಯಬ್ದ ಸಂಭ್ರಮ ಮೂಡಿಬರಲಿ. ಕಾರ್ಯಕ್ರಮದಲ್ಲಿ ಸ್ವಚ್ಛತೆಗೆ ಆದ್ಯತೆ […]
Read More
Date : Tuesday, 27-10-2020
“ಜ್ಞಾನ ಇಲ್ಲದ ಬದುಕು ಬದುಕಲ್ಲ. ಸಮಸ್ಯೆ ಬಂದರೆ ಅನುಭವ ಬರುತ್ತದೆ. ಅನುಭವದಿಂದ ನಮಗೆ ಜ್ಞಾನ ಲಭಿಸುತ್ತದೆ. ಲೌಕಿಕ ಜ್ಞಾನದ ಜೊತೆಗೆ ಅಲೌಕಿಕ ಜ್ಞಾನವೂ ನಮಗೆ ಅವಶ್ಯಕ. ಅದನ್ನೇ ಕಠೋಪನಿಷತ್ತಿನಲ್ಲಿ ಪರಾ ವಿದ್ಯೆ ಮತ್ತು ಅಪರಾ ವಿದ್ಯೆ ಎಂಬುದಾಗಿ ವಿಂಗಡಿಸಿ ತಿಳಿಸಿದ್ದಾರೆ. ಅಪರಾ ವಿದ್ಯೆಯೇ ಅಲೌಕಿಕ ವಿದ್ಯೆ. ಅರ್ಥಾತ್ ಅಧ್ಯಾತ್ಮ ವಿದ್ಯೆ. ಆ ಮೂಲಕ ನಾವು ಬದುಕಿನಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಸಂದೇಶ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ […]
Read More
Date : Wednesday, 07-10-2020
ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ 60ರ ಸಂಭ್ರಮದ ಅಂಗವಾಗಿ ನಮ್ಮ ಕುಡ್ಲ ಟಿ.ವಿ. ವಾಹಿನಿ ನಿರಂತರ 60 ದಿನಗಳ ‘ಗುರುದೇವಾಮೃತ’ ಜ್ಞಾನವಾಹಿನಿ ಆಧ್ಯಾತ್ಮಿಕ ಚಿಂತನಾಸತ್ರ ಪ್ರಸಾರ ಕಾರ್ಯಕ್ರಮವನ್ನು ಆಯೋಜಿಸಿದ್ದು ಅದರ ಚಿತ್ರೀಕರಣಕ್ಕೆ ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಪೂಜ್ಯ ಶ್ರೀಗಳವರು ದೀಪ ಪ್ರಜ್ವಲನಗೊಳಿಸಿ ಚಾಲನೆ ನೀಡಿದರು. ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ, ಒಡಿಯೂರು ಶ್ರೀಗಳ ಷಷ್ಠ್ಯಬ್ದಿ ಸಂಭ್ರಮ ಸಮಿತಿಯ ಅಧ್ಯಕ್ಷ ಮೂಡುಬಿದ್ರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಕಾರ್ಯಾಧ್ಯಕ್ಷ ಮಾಜಿ […]
Read More
Date : Monday, 05-10-2020
ಸೆ.18: “ತ್ಯಾಗಪೂರ್ಣ ಸೇವೆಯಿಂದ ಅರ್ಥಪೂರ್ಣ ಕಾರ್ಯಕ್ರಮ ಮಾಡಲು ಸಾಧ್ಯ. ಕಳೆದು ಹೋದುದರ ಬಗ್ಗೆ ಚಿಂತಿಸದೆ ಇದ್ದುದರಲ್ಲೇ ತೃಪ್ತಿಪಡುವ ಮನಸ್ಸು ನಮ್ಮದಾಗಬೇಕು. ಯಾವುದೇ ಕಾರ್ಯಕ್ರಮವೂ ಸಹ ಅದು ಸಮಾಜಮುಖಿಯಾಗಿರಬೇಕು. ಮಾತ್ರವಲ್ಲದೆ ಅದೊಂದು ನೆನಪಿನ ಬುತ್ತಿಯಾಗಿರಬೇಕು. ಶಿಸ್ತುಬದ್ಧವಾಗಿ ನಡೆದ ಕಾರ್ಯಕ್ರಮಗಳು ಯಶಸ್ಸನ್ನು ಕಾಣುತ್ತದೆ. ಈ ಷಷ್ಠ್ಯಬ್ದಿ ಕಾರ್ಯಕ್ರಮ ಹಲವಾರು ಸಮಾಜಮುಖಿ ಚಿಂತನೆಗಳಿಂದ ಕೂಡಿದೆ. ಕೇಂದ್ರ ಸಮಿತಿಯ ರಚನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕುಗಳಲ್ಲಿ ಹಾಗೂ ಗ್ರಾಮ ಗ್ರಾಮಗಳಲ್ಲಿ ಸಮಿತಿಯನ್ನು ರಚನೆ ಮಾಡುವ ಯೋಜನೆ ಇದೆ. ಆದರ್ಶ ಹಾಗೂ ಅರ್ಥಪೂರ್ಣ ಕಾರ್ಯಕ್ರಮದ […]
Read More
Date : Monday, 05-10-2020
“ಸಂಪತ್ತು, ಮಿತ್ರರು, ಮನೆ–ಮಠ ಎಲ್ಲವೂ ಪುನರ್ ಲಭ್ಯವಾಗುವುದು. ಆದರೆ ಶರೀರವನ್ನು ನಾವು ಮತ್ತೆ ಪಡೆಯಲಾಗದು. ಭಗವಂತ ಕರುಣಿಸಿದ ಬುದ್ಧಿ, ವಿವೇಕ, ಜ್ಞಾನವನ್ನು ಸದುಪಯೋಗಪಡಿಸಿಕೊಂಡು ನಮ್ಮ ಜೀವನ ಪಯಣವನ್ನು ಸುಗಮವಾಗಿಸಿಕೊಳ್ಳಬೇಕು. ಅದನ್ನೇ ದಾಸರು ಹೇಳಿದಂತೆ ‘ಸಾಧನ ಶರೀರವಿದು ನೀ ದಯದಿ ಕೊಟ್ಟದ್ದು ಸಾಧಾರಣವಲ್ಲ ಸಾಧು ಪ್ರಿಯನೇ…’ ಎನ್ನುವಂತೆ ನಮ್ಮ ಬದುಕು ಶ್ರೇಷ್ಠತೆಯನ್ನು ಪಡೆಯಬೇಕು. ಇದನ್ನೇ ತನ್ನ ಜೀವನದಲ್ಲಿ ಅಳವಡಿಸಿಕೊಂಡು ಓರ್ವ ಆದರ್ಶ ಶಿಕ್ಷಕರಾಗಿ, ಆಧ್ಯಾತ್ಮಿಕತೆಯನ್ನು ಮೈಗೂಡಿಸಿಕೊಂಡಿದ್ದವರು ಆತ್ಮೀಯ ಶ್ರೀ ಜನಾರ್ದನ ಶೆಟ್ಟಿಯವರು. ಶಿಸ್ತು, ಸರಳ ಸಜ್ಜನಿಕೆ, ಪ್ರಾಮಾಣಿಕತೆ, ನಿಷ್ಠೆ, […]
Read More
Date : Tuesday, 29-09-2020
ಗಾಂಧೀಜಿ ಪ್ರಣೀತ ಬುನಾದಿ ಶಿಕ್ಷಣ ತರಬೇತಿ ಪಡೆದು ಶಿಕ್ಷಣವನ್ನೇ ಜೀವನವಾಗಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ಅನನ್ಯ ಶಿಕ್ಷಕ ಶ್ರೀ ಕೆ. ಜನಾರ್ದನ ಶೆಟ್ಟಿ ಬಂಡಿತ್ತಡ್ಕ ಅವರ ನಿಧನಕ್ಕೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಸಂತಾಪ ವ್ಯಕ್ತಪಡಿಸಿದ್ದಾರೆ. ನಿವೃತ್ತಿಯ ಬಳಿಕ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ದಶಕಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು ಸ್ಮರಣೀಯ. ಅಧ್ಯಾತ್ಮದ ಒಲವುಳ್ಳವರಾಗಿದ್ದ ಅವರು ಪ್ರಾಮಾಣಿಕತೆ, ಶಿಸ್ತು ಮತ್ತು ಸಂಯಮವನ್ನು ಮೈಗೂಡಿಸಿಕೊಂಡಿದ್ದರು. ಇವರು ಸಾಧ್ವಿ ಶ್ರೀ […]
Read More