+91 8255-266211
info@shreeodiyoor.org

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಧನ್ವಂತರೀ ಜಯಂತಿ

ಅ.22: “ಆಯುಷ್ಯ, ಆರೋಗ್ಯ, ಯಶಸ್ಸು ಕರುಣಿಸುವವನೇ ಧನ್ವಂತರೀ. ಜಲೂಕವನ್ನು ಧರಿಸಿ ಅವತರಿಸಿದ ಧನ್ವಂತರೀ ದೇವರನ್ನು ಕಂಡಾಗ ಎಲ್ಲ ಗಿಡಗಳಲ್ಲಿಯೂ ಔಷಧೀಯ ಗುಣವಿದೆ ಎಂಬುದನ್ನು ತಿಳಿಯಬಹುದು. ನಾವು ಸೇವಿಸುವ ಆಹಾರವೇ ಔಷಧಿಯಾಗಬೇಕು. ವಾರಕ್ಕೊಂದು ಉಪವಾಸ ಮಾಡಲು ದಾಸರು ತಿಳಿಸಿದ್ದಾರೆ. ಇದರ ಉದ್ದೇಶವೇ ಆರೋಗ್ಯವನ್ನು ಕಾಪಿಡುವುದಾಗಿದೆ. ಧನ್ವಂತರೀ ಜಯಂತಿಯ ಆಚರಣೆ ಸಂಸ್ಕೃತಿಯನ್ನು ಉಳಿಸುವುದಾಗಿದೆ. ಸಂಸ್ಕೃತಿಯನ್ನು ಬೆಳೆಸಬೇಕಾದರೆ ಸಂಸ್ಕಾರ ಅಗತ್ಯ. ತುಳುನಾಡಿನ ಸಂಸ್ಕೃತಿಯ ಬಗ್ಗೆ ಅರಿವಿದಲ್ಲದವರು ಅವಹೇಳನ ಮಾಡಬಹುದು. ಲೋಕದ ಹಿತವನ್ನು ಕಾಪಿಡಲು, ಇಹದಿಂದ ಪರಕ್ಕೆ ಸಾಗಬೇಕಾದರೆ ಸತ್ಕರ್ಮಗಳಲ್ಲಿ ತೊಡಗಿಸಿಕೊಳ್ಳಬೇಕು. ಸಮುದ್ರ […]

Read More

ಶ್ರೀ ಲಲಿತಾ ಪಂಚಮಿ ಮಹೋತ್ಸವ, ಶ್ರೀಚಂಡಿಕಾಯಾಗ, ಶ್ರೀ ಒಡಿಯೂರು ಕಲಾಸಿರಿ ಪ್ರಶಸ್ತಿ ಪ್ರಧಾನ ಸಮಾರಂಭ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಲಲಿತಾ ಪಂಚಮಿ ಮಹೋತ್ಸವ, ಶ್ರೀಚಂಡಿಕಾಯಾಗ, ಶ್ರೀ ಒಡಿಯೂರು ಕಲಾಸಿರಿ ಪ್ರಶಸ್ತಿ ಪ್ರಧಾನ ಸಮಾರಂಭ ಸಂಪನ್ನ “ಧರ್ಮಶ್ರದ್ಧೆ, ರಾಷ್ಟ್ರ ಭಕ್ತಿ, ಪ್ರೀತಿಭಾವದ ಬದುಕು ನಮ್ಮದಾಗಲಿ” : ಒಡಿಯೂರು ಶ್ರೀ ವಿಟ್ಲ: “ಲಲಿತೆಯನ್ನು ಪೂಜಿಸುವ ಸುದಿನವಿದು. ಕಲೆಯನ್ನು ಪೆÇೀಷಣೆ ಮಾಡುವ ಕೆಲಸ ನವರಾತ್ರಿ ಕಾಲದಲ್ಲಿ ಎಲ್ಲಾ ಕಡೆಗಳಲ್ಲಿಯೂ ಕಾಣಬಹುದು. ಧಾರ್ಮಿಕತೆ ಮತ್ತು ಸಂಸ್ಕೃತಿ ಎರಡೂ ಜೊತೆಯಾಗಿ ಬೆಳೆಯಬೇಕು. ದೇಶ ಎನ್ನುವಾಗ ಭಯದ ವಾತಾವರಣ ನಿರ್ಮಾಣವಾಗಿದೆ. ದೇಶದ ವಿಚಾರದಲ್ಲಿ ನಾವು ಎಚ್ಚರಿಕೆಯಿಂದ ಇದ್ದು, ರಾಷ್ಟ್ರ […]

Read More

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಲಲಿತಾ ಪಂಚಮಿ ಮಹೋತ್ಸವ

ದಿನಾಂಕ 30-09-2022ನೇ ಶುಕ್ರವಾರ ಶ್ರೀ ಸಂಸ್ಥಾನದಲ್ಲಿ ಶ್ರೀ ಲಲಿತಾಪಂಚಮಿ ಮಹೋತ್ಸವ-ಶ್ರೀ ಚಂಡಿಕಾ ಯಾಗ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ಬೆಳಗ್ಗೆ ಘಂಟೆ 9.00ರಿಂದ ಶ್ರೀ ಗಣಪತಿ ಹವನ, ನಾಗತಂಬಿಲ, ಶ್ರೀ ಚಂಡಿಕಾ ಯಾಗ ಆರಂಭ, ಘಂಟೆ 10.30ರಿಂದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯೋಪಸ್ಥಿತಿಯಲ್ಲಿ ಧರ್ಮಸಭೆ-ಶ್ರೀ ಒಡಿಯೂರು ಕಲಾಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗಲಿದೆ. ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ರವೀಂದ್ರ ಎಸ್. ಕಂಬಳಿ, ಎ.ಪಿ.ಎಂ.ಸಿ. ಪುತ್ತೂರು ಇದರ […]

Read More

ಗಣಪತಿಯ ಆರಾಧನೆ ಬುದ್ಧಿವಿಕಾಸಕ್ಕೆ ಪೂರಕ

“ಗಣಪತಿಯ ಆರಾಧನೆ ಬುದ್ಧಿವಿಕಾಸಕ್ಕೆ ಪೂರಕ” – ಒಡಿಯೂರು ಶ್ರೀ “ಜೀವನದ ಜೀವಾಳ ಜಲ. ಜಲತತ್ತ್ವಕ್ಕೆ ಅಧಿಪತಿ ಗಣಪತಿ. ಗಣಪತಿ ಮಗುವಿನಿಂದ ವೃದ್ಧರವರೆಗೆ ಎಲ್ಲರಿಗೂ ಸಂತೋಷ ಕೊಡುವ ದೇವರು. ಸಂತೋಷವೇ ನಮಗೆ ಸಂಪತ್ತು, ಆನಂದವೇ ಆಸ್ತಿ. ಅನುಗ್ರಹ ಮತ್ತು ನಿಗ್ರಹ ಶಕ್ತಿಯನ್ನು ಕರುಣಿಸುವ, ನಾಲ್ಕು ವೇದಗಳಲ್ಲಿಯೂ ಪೂಜೆ ಪಡೆಯುವ ದೇವನೇ ಗಜಾನನ. ಇವನ ಆರಾಧನೆ, ಸಾರ್ವಜನಿಕ ಪೂಜೆಗಳಿಂದ ಮಾನವೀಯ ಮೌಲ್ಯಗಳ ಉದ್ದೀಪನವಾಗುತ್ತದೆ. ಮಾನವ ಮಾನವ ಸಂಬಂಧದ ಬೆಸುಗೆ ಬಲಗೊಳ್ಳುತ್ತದೆ. ಗಣಪನ ಆರಾಧನೆಯಿಂದ ಬುದ್ಧಿ ವಿಕಾಸಕ್ಕೂ ಪೂರಕ” ಎಂದು ಪೂಜ್ಯ […]

Read More

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತಾ.31-08-2022 ನೇ ಬುಧವಾರ ಶ್ರೀ ಗಣೇಶ ಚತುರ್ಥಿಯಂದು ಪೂಜ್ಯ ಶ್ರೀಗಳವರ ದಿವ್ಯೋಪಸ್ಥಿತಿಯಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ ಜರಗಲಿದೆ.

Read More

ಶ್ರೀ ಸಂಸ್ಥಾನದಲ್ಲಿ ಜರಗಿದ ನಾಗರ ಪಂಚಮಿ ಮಹೋತ್ಸವ

“ನಾಗಾರಾಧನೆ ಪ್ರಕೃತಿಯ ಆರಾಧನೆ” ಶ್ರೀ ಸಂಸ್ಥಾನದಲ್ಲಿ ಜರಗಿದ ನಾಗರ ಪಂಚಮಿ ಮಹೋತ್ಸವದಲ್ಲಿ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶ ಆ. 2: “ಇಹಪರದ ಸುಖಕ್ಕೆ ಧರ್ಮಮಾರ್ಗ ರಹದಾರಿ. ಪ್ರೀತಿಭಾವದ ಕೊರತೆ ನಮ್ಮಲ್ಲಿದೆ. ತಿಳುವಳಿಕೆಯ ಕೊರತೆಯಿಂದ ಸಮಾಜದಲ್ಲಿ ಅಶಾಂತಿ ತಾಂಡವವಾಡುತ್ತಿದೆ. ಅಮೃತತ್ವವನ್ನು ಪಡೆಯುವುದೇ ನಮ್ಮ ಉದ್ದೇಶವಾಗಬೇಕು. ನಮ್ಮಲ್ಲಿರುವ ನಂಬಿಕೆಯೇ ನಮ್ಮನ್ನು ಮುನ್ನಡೆಸುವುದು. ಅದನ್ನು ಗಟ್ಟಿಗೊಳಿಸುವ ಕಾರ್ಯವಾಗಬೇಕು. ನಮ್ಮ ಕರ್ತವ್ಯದಲ್ಲಿ ಆತ್ಮತೃಪ್ತಿ ಬೇಕು. ನಾಗದೋಷಕ್ಕೆ ಯಾವುದೇ ಜಾತಿ ಬೇಧವಿಲ್ಲ. ಸಂಪತ್ತಿನ ಅಧಿಪತಿ ನಾಗರಾಜ. ಪ್ರಕೃತಿಯ ಉಳಿವು ನಾಗಾರಾಧನೆಯಿಂದಾಗುತ್ತದೆ. ಇದೊಂದು ಪ್ರಕೃತಿಯ ಆರಾಧನೆಯೇ. […]

Read More

ಶ್ರೀ ಹನುಮೋತ್ಸವದ ಧರ್ಮಸಭೆಯಲ್ಲಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ

“ಮಕ್ಕಳಲ್ಲಿ ಭಾರತೀಯತೆಯ ಬೀಜ ಬಿತ್ತುವ ಕಾರ್ಯ ಮಾಡೋಣ” ಶ್ರೀ ಹನುಮೋತ್ಸವದ ಧರ್ಮಸಭೆಯಲ್ಲಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ ಎ.16: “ಗುರುತತ್ತ್ವದ ಬೋಧನೆ ಅತೀ ಅಗತ್ಯ. ಆಕಾಶತತ್ತ್ವ ಶುದ್ಧವಾಗಿರು ವಂತದ್ದು. ಅದಕ್ಕೆ ಹೃದಯದ ಗುಣವಿದೆ. ಧರ್ಮಯುಕ್ತ ಕರ್ಮ ಜೀವನದಲ್ಲಿ ಅಳವಡಿಕೆಯಾಗಬೇಕು. ಇದರಿಂದ ಯಾವುದೇ ಅಪಾಯವಿಲ್ಲ. ರಾಮಾಯಣವು ಭಾರತೀಯ ಸಂಸ್ಕøತಿಯ ಕಣ್ಣು. ಬದುಕು ರೂಪಿಸಲು ಇದು ಸಹಕಾರಿ. ಇಂದಿನ ಕಾಲಘಟ್ಟದಲ್ಲಿ ಬದುಕು ರೂಪಿಸುವ ಶಿಕ್ಷಣದ ಅಗತ್ಯವೂ ಇದೆ. ಪದವಿಯ ವ್ಯಾಮೋಹ ಬಿಟ್ಟು ಮಕ್ಕಳ ಕನಸನ್ನು ನನಸು ಮಾಡುವ ಪ್ರಯತ್ನ ಪೋಷಕರದು. ದೇಶ […]

Read More

“ಭಜನೆಯಿಂದ ಮಾತ್ರ ಮನೆಗಳಲ್ಲಿ ಸುಜ್ಞಾನದ ಬೆಳಕು ಬೆಳಗುತ್ತದೆ” – ಒಡಿಯೂರು ಶ್ರೀ ಆಶೀರ್ವಚನ

“ಭಜನೆಯಿಂದ ಮಾತ್ರ ಮನೆಗಳಲ್ಲಿ ಸುಜ್ಞಾನದ ಬೆಳಕು ಬೆಳಗುತ್ತದೆ” ಶ್ರೀ ದತ್ತ ಜಯಂತ್ಯುತ್ಸವ-ಹರಿಕಥಾ ಸತ್ಸಂಗ ಸಪ್ತಾಹ ಸಮಾರೋಪದಲ್ಲಿ ಒಡಿಯೂರು ಶ್ರೀ ಆಶೀರ್ವಚನ ದ. 18.: “ಗುರುದೇವರ ಜಯಂತಿ ಉತ್ಸವ ತತ್ತ್ವಾದರ್ಶಗಳಿಗೆ ಶಕ್ತಿ ತುಂಬಲಿದೆ. ಮೋಹ ಕ್ಷಯವಾಗದೆ ಮೋಕ್ಷ ಪ್ರಾಪ್ತಿಯಾಗದು. ದತ್ತತತ್ತ್ವ ಶ್ರೇಷ್ಠವಾದದ್ದು. ವಿಶ್ವಮಾನವಧರ್ಮದ ತತ್ತ್ವ ದತ್ತತತ್ತ್ವದಲ್ಲಿ ಅಡಗಿದೆ. ಭಾರತೀಯ ಸಂಸ್ಕøತಿ ಉಜ್ಜೀವನದ ಮೂಲ. ಆತ್ಮನಿಷ್ಠ ಸಂಸ್ಕøತಿ ಭಾರತೀಯತೆಯಲ್ಲಿ ಹುದುಗಿದೆ. ನಿಜವಾದ ಶಾಂತಿ ನಮ್ಮ ಹೃದಯದೊಳಡಗಿದೆ. ಭಜನೆಯಿಂದ ಮಾತ್ರ ಮನೆಗಳಲ್ಲಿ ಸುಜ್ಞಾನದ ಬೆಳಕು ಬೆಳಗುತ್ತದೆ. ಷಷ್ಠ್ಯಬ್ದ ಸಂಭ್ರಮದ ಜ್ಞಾನವಾಹಿನಿಯ ಮೂಲಕ […]

Read More

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top