Date : Friday, 31-12-2021
“ಹಿಂದೂ ಸಮಾಜ ಮುನ್ನಡೆಯಲು ಮೂಲ ಕಾರಣವೇ ಸಂತರು” ಸಾಧು ಸಮಾವೇಶ-ಧರ್ಮಸಂದೇಶ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ ದ.11: “ನಿಷ್ಕಲ್ಮಶ ಭಕ್ತಿಗೆ ಭಗವಂತನೊಲಿಯುತ್ತಾನೆ. ತುಳು ತೇರಿನ ಮೂಲಕ ತುಳುನಾಡಿಗೆ ಒಡಿಯೂರು ಶ್ರೀಗಳ ಕೊಡುಗೆ ಅಪಾರ. ತುಳುನಾಡಿಗೆ ಮೇರು ಕಿರೀಟವಿಡುವ ಕಾರ್ಯವಾಗಿದೆ. ಹಲವಾರು ಸಮಾಜಮುಖಿ ಕಾರ್ಯಗಳ ಮೂಲಕ ಪ್ರಸಿದ್ಧಿ ಪಡೆದಿರುವ ಒಡಿಯೂರು ಶ್ರೀಗಳಿಂದ ಇನ್ನಷ್ಟು ಸತ್ಕರ್ಮಗಳಾಗಲಿ. ಸಂತರಿಂದಾಗಿ ಇಂದು ಸಂಸ್ಕೃತಿ ಉಳಿದಿದೆ. ಹಿಂದೂ ಸಮಾಜ ಮುನ್ನಡೆಯಲು ಮೂಲ ಕಾರಣವೇ ಎಲ್ಲಾ ಸಂತರು” ಎಂದು ಶ್ರೀ ಪೇಜಾವರ ಅಧೋಕ್ಷಜ ಮಠದ ಪರಮಪೂಜ್ಯ ಶ್ರೀ […]
Read More
Date : Monday, 06-12-2021
ಪೂರ್ಣ ಮಾಹಿತಿಯನ್ನು ನೋಡಿ
Read More
Date : Monday, 06-12-2021
ಪೂರ್ಣ ಮಾಹಿತಿಯನ್ನು ನೋಡಿಪೂರ್ಣ ಮಾಹಿತಿಯನ್ನು ನೋಡಿ ಪೂರ್ಣ ಮಾಹಿತಿಯನ್ನು ನೋಡಿ
Read More
Date : Monday, 08-11-2021
ಒಡಿಯೂರು, ನ.05: “ಜನಸೇವೆಯೇ ಜನಾರ್ದನ ಸೇವೆ. ಮನುಷ್ಯನ ಬದುಕಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಾನವೀಯ ಮೌಲ್ಯವರ್ಧನೆಗೆ ಪೂರಕವಾಗಿ ಜ್ಞಾನವಾಹಿನಿ ನಿರಂತರ ನಡೆಯಲು ಚಾಲನೆ ನೀಡಿದ್ದೇವೆ. ಸುಖ-ದುಃಖವನ್ನು ಹಂಚಿ ಬಾಳಬೇಕು. ಇದರ ಸಮತೋಲನಕ್ಕೆ ಅಧ್ಯಾತ್ಮ ನಮಗೆ ಮುಖ್ಯ. ಚಲನಶೀಲ ಬದುಕಿಗೆ ಆಧ್ಯಾತ್ಮದ ಬೆಳಕು ಬೇಕು. ನಾವೆಲ್ಲರೂ ಒಂದೊಂದು ಬೆಳಕಾಗಬೇಕು. ಅಂಧಾಕಾರದ ಮಸಿಯನ್ನು ತೆಗೆದಾಗ ಅಧ್ಯಾತ್ಮದ ಬೆಳಕು ಬೆಳಗುತ್ತದೆ. ಜ್ಞಾನದ ಬೆಳಕು ಎಲ್ಲರಲ್ಲೂ ಬೆಳಗಲಿ” ಎಂದು ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಜರಗಿದ ಪೂಜ್ಯ ಒಡಿಯೂರು […]
Read More
Date : Wednesday, 03-11-2021
ನ.02: “ವೈದ್ಯಮಾರ್ಗಕ್ಕೆ ಪ್ರವರ್ತಕರೇ ವಿಷ್ಣುವಿನ ಅವತಾರಿ ಶ್ರೀ ಧನ್ವಂತರೀ ದೇವರು. ವಾತ, ಪಿತ್ತ, ಕಫಗಳಿಂದ ಬರುವ ರೋಗಗಳಿಗೆ ಧನ್ವಂತರೀ ದೇವರ ಆರಾಧನೆಯಿಂದ ಪರಿಹಾರ ಪ್ರಾಪ್ತಿಯಾಗುತ್ತದೆ. ನಮ್ಮ ಮನಸ್ಸಿಗೆ ಮತ್ತು ಆಹಾರಕ್ಕೆ ನಿಕಟವಾದ ಸಂಬಂಧವಿದೆ. ಆಹಾರವನ್ನು ಸೇವಿಸುವಾಗ ಔಷಧವೆಂದೇ ಭಾವಿಸಬೇಕು. ಆಗ ಮಾತ್ರ ಶರೀರದ ಬೆಳವಣಿಗೆಗೆ ಪೂರಕವಾಗುತ್ತದೆ. ಹಿತ-ಮಿತ-ಋತುಗಳಿಗೆ ಸರಿಯಾಗಿ ಉಣ್ಣುವುದರಿಂದ ಆದಿ-ವ್ಯಾದಿಗಳಿಗೆ ಕಡಿವಾಣ ಹಾಕಬಹುದು; ಆರೋಗ್ಯವನ್ನೂ ಕಾಪಿಡಬಹುದು. ಈ ಸಂಬಂಧವಾಗಿ ಶಾಸ್ತ್ರ-ಪುರಾಣಗಳಲ್ಲಿ ಹಲವಾರು ವಿಚಾರಗಳನ್ನು ತಿಳಿಸಿದ್ದಾರೆ. ಅದನ್ನು ಪಾಲನೆ ಮಾಡಿದಾಗ ಸಾರ್ಥಕ ಬದುಕು ನಮ್ಮದಾಗಬಹುದು. ಶ್ರೀ ಧನ್ವಂತರೀ […]
Read More
Date : Wednesday, 03-11-2021
ಕನ್ಯಾನದಲ್ಲಿ ಬೃಹತ್ ಉಚಿತ ನೇತ್ರ ಚಿಕಿತ್ಸಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಒಡಿಯೂರು ಶ್ರೀ ಆಶೀರ್ವಚನ “ಪಂಚೇಂದ್ರಿಯಗಳಲ್ಲಿ ಶ್ರೇಷ್ಠವಾದುದು ಕಣ್ಣು. ಆಧುನಿಕ ಉಪಕರಣಗಳ ಬಳಕೆಯಿಂದ ಕಣ್ಣಿನ ಸಮಸ್ಯೆಗಳು ಅತಿಯಾಗಿದೆ. ಬಾಹ್ಯ ಕಣ್ಣಿಗಿಂತ ಜ್ಞಾನದ ದೃಷ್ಟಿ ಅಗತ್ಯವಾಗಿ ಮನುಷ್ಯನಿಗೆ ಬೇಕು. ಅಂತರಂಗದ ಆನಂದ ಅನುಭವಿಸಲು ಅಂತರ್ದೃಷ್ಟಿಯು ಅವಶ್ಯ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಕನ್ಯಾನ ಶ್ರೀ ಗುರುದೇವ ಕಲ್ಯಾಣ ಮಂಟಪದಲ್ಲಿ ಜರಗಿದ ಬೃಹತ್ ಉಚಿತ ನೇತ್ರ ಚಿಕಿತ್ಸಾ ಶಿಬಿರ ಹಾಗೂ ಉಚಿತ […]
Read More
Date : Monday, 18-10-2021
ಅ.10: “ತ್ಯಾಗಪೂರ್ಣ ಸೇವೆಗೆ ಬಹಳ ಪ್ರಾಮುಖ್ಯತೆ ಇದೆ. ಧರ್ಮಾಚರಣೆಯ ಮೂಲಕ ಜಾಗೃತಗೊಳಿಸುವ ಕಾರ್ಯ ನಿರಂತರವಾಗಬೇಕು. ದೇಶದ ರಕ್ಷಣೆಗೆ ರಾಷ್ಟ್ರ ಸೇನಾನಿಗಳು, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಆರೋಗ್ಯ ಸೇನಾನಿಗಳಂತೆ ನಾವೆಲ್ಲರೂ ಧರ್ಮ ಸೇನಾನಿಗಳಾಗೋಣ. ಸದಾಚಾರವಿಲ್ಲದೆ ಧರ್ಮವಿಲ್ಲ. ಸದಾಚಾರದಿಂದಲೇ ಆರೋಗ್ಯ, ಸಂಪತ್ತು ವೃದ್ಧಿ ಸಾಧ್ಯ. ಸಮಾಜದಲ್ಲಿ ಅನೇಕ ವಿಚಾರಗಳು ವೈರಲ್ ಆಗುವುದಿದೆ. ಆದರ್ಶ ಸಮಾಜ ನಿರ್ಮಾಣಕ್ಕೆ ಪೂರಕವಾದ ಧಾರ್ಮಿಕ ವಿಚಾರಗಳು ವೈರಲ್ ಆಗಬೇಕು. ಉತ್ತಮ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮನಸ್ಸು ನಮ್ಮಲ್ಲಿರಬೇಕು. ಸಮಾಜದ ಸ್ವಾಸ್ಥ್ಯ ಕಾಪಿಡುವ ಜೊತೆಗೆ ಧರ್ಮಶ್ರದ್ಧೆ ಕಡಿಮೆಯಾಗಬಾರದು. ಅಧ್ಯಾತ್ಮವನ್ನು […]
Read More
Date : Wednesday, 29-09-2021
“ಸಹಕಾರಿಯು ಯಶಸ್ಸು ಸಾಧಿಸಲು ವ್ಯವಹಾರದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ವ್ಯವಹಾರದಲ್ಲಿ ಒಂದು ಬಾಹ್ಯ ಮತ್ತು ಇನ್ನೊಂದು ಅಂತರಂಗದ ವ್ಯವಹಾರ. ಲೌಕಿಕ ಬದುಕಿನಲ್ಲಿ ಬಾಹ್ಯ ವ್ಯವಹಾರದೊಂದಿಗೆ ಹೃದಯ ಶ್ರೀಮಂತಿಕೆ ಬೆಳೆಸಿಕೊಂಡಾಗ ಒಳಿತನ್ನು ಕಾಣಲು ಸಾಧ್ಯ. ಇದರಲ್ಲಿ ಸಮಾಜಮುಖಿ ಚಿಂತನೆ ಮತ್ತು ಪರಿಶುದ್ಧತೆ ಇರಬೇಕು. ಅಧ್ಯಾತ್ಮದ ಬದುಕಿಗೆ ಒಂದೇ ಉದ್ದೇಶ, ಸಮಾಜೋದ್ಧಾರಕ್ಕೆ ವಿವಿಧೋದ್ದೇಶ ಬೇಕು. ಇವೆಲ್ಲವೂ ನಮ್ಮ ಮನಸ್ಸಿನ ಆಯ್ಕೆ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಆಶೀರ್ವಚನ ನೀಡಿದರು. ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ […]
Read More
Date : Tuesday, 28-09-2021
“ಬದುಕಿನಲ್ಲಿ ಬುದ್ಧಿ-ಸಿದ್ಧಿ, ಲಾಭ-ಶುಭಕ್ಕೆ ಗಣಪತಿ ಆರಾಧನೆ ಅಗತ್ಯ. ಜಲಾಧಿಪತಿಯಾದಂತಹ ಗಣಪತಿಯನ್ನು ಅರಸಿನ, ಗೋಮಯದಲ್ಲಿಯೂ ತಯಾರು ಮಾಡಿ ಆರಾಧಿಸುವುದಿದೆ. ನಮ್ಮಲ್ಲಿ ದೇವತ್ವವನ್ನು ತುಂಬಿಸಿಕೊಳ್ಳುವುದೇ ಆರಾಧನೆಯ ಉದ್ದೇಶ. ಅರ್ಥ, ಕಾಮದ ಮೋಹದಿಂದಾಗಿ ಧರ್ಮವನ್ನು ಮರೆಯಬಾರದು. ಅದು ನಮ್ಮನ್ನು ಅಧಃಪತನಕ್ಕೆ ಕೊಂಡೊಯ್ಯುತ್ತದೆ. ಮೋಹ ಕ್ಷಯವಾಗದೆ ಮೋಕ್ಷ ದೊರಕದು. ನಮ್ಮನ್ನೆಲ್ಲ ಸಂರಕ್ಷಣೆ ಮಾಡುವವನೇ ಗಣಪತಿ. ವಿಶ್ವವನ್ನೇ ಆವರಿಸಿರುವಂತಹ ರೋಗ ಒಂದೆಡೆಯಾದರೆ ಆಡಂಬರ ಬೇಡ, ಭಕ್ತಿ ತುಂಬಿದ ಆರಾಧನೆ ಬೇಕೆನ್ನುವ ಇಚ್ಛೆ ಗಣಪತಿಯದಾಗಿದೆ. ಗಣಪತಿ ತತ್ತ್ವ ಶ್ರೇಷ್ಠವಾದದ್ದು” ಎಂದು ಪೂಜ್ಯ ಶ್ರೀ ಶ್ರೀ […]
Read More