+91 8255-266211
info@shreeodiyoor.org

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಅ.1ರಿಂದ 3ರ ತನಕ ‘ಶರದೃತು ಸಂಸ್ಕಾರ ಶಿಬಿರ’

ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಶ್ರೀ ಗುರುದೇವ ವಿದ್ಯಾಪೀಠದ ವತಿಯಿಂದ 6ನೇ ತರಗತಿಯಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ಶರದೃತು ಸಂಸ್ಕಾರ ಶಿಬಿರವನ್ನು ಆಯೋಜಿಸಲಾಗಿದೆ. ಯೋಗ, ಧ್ಯಾನ, ಪ್ರಾಣಾಯಾಮ, ಚಿತ್ರಕಲೆ, ರಂಗಭೂಮಿ, ಕಾಗದದ ರಚನೆಗಳು, ಮುಖವಾಡ ತಯಾರಿ, ಕವನ ರಚನೆ, ಸ್ವರಾನುಕರಣೆ ಮುಂತಾದ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ತರಬೇತಿಗಳನ್ನು ವಿವಿಧ ಸಂಪನ್ಮೂಲ ವ್ಯಕ್ತಿಗಳ ಮೂಲಕ ನೀಡಲಾಗುವುದು.

 

The divine power, success, achievements, sacrifice, courage, spirituality, social thinking and humble service of his holiness have contributed a lot to the success of the Shree Samsthanam.

 
Shree Gurudevananda Swamiji
Back To Top