ಸ್ವಚ್ಚಮೇವ ಜಯತೇ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
Date : Tuesday, 18-06-2019
ಒಡಿಯೂರು ಶ್ರೀ ಗುರುದೇವ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಕು.ವಿದ್ಯಾಲಕ್ಷ್ಮಿ ಸ್ವಚ್ಚಮೇವ ಜಯತೇ ಸ್ಪರ್ಧೆಯ ಚರ್ಚಾಸ್ಪರ್ಧೆಯಲ್ಲಿ ದ.ಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
Date : Tuesday, 18-06-2019
ಒಡಿಯೂರು ಶ್ರೀ ಗುರುದೇವ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಕು.ವಿದ್ಯಾಲಕ್ಷ್ಮಿ ಸ್ವಚ್ಚಮೇವ ಜಯತೇ ಸ್ಪರ್ಧೆಯ ಚರ್ಚಾಸ್ಪರ್ಧೆಯಲ್ಲಿ ದ.ಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
Date : Thursday, 30-05-2019
ಜೂನ್ 3ರಿಂದ 11ರ ತನಕ ಪೂಜ್ಯ ಶ್ರೀಗಳವರು ಅಸ್ಸಾಂನ ಸುಪ್ರಸಿದ್ಧ ತೀರ್ಥಕ್ಷೇತ್ರಗಳನ್ನು ಭಕ್ತಸಮೂಹದೊಂದಿಗೆ ಸಂದರ್ಶಿಸಲಿದ್ಧರೆ.
Date : Tuesday, 21-05-2019
“ಋತುಮಾನಕ್ಕೆ ಸರಿಯಾದ ಹಿತ-ಮಿತವಾದ ಆಹಾರ ಸೇವನೆಯಿಂದ ಆರೋಗ್ಯವನ್ನು ರಕ್ಷಿಸಬಹುದು” ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರು ಆಶೀರ್ವಚನಗೈದರು.
Date : Tuesday, 21-05-2019
“ಶಿವ ತ್ಯಾಗದ ಸಂಕೇತ. ಶಿವನ ತ್ಯಾಗದಿಂದಾಗಿ ಪ್ರಪಂಚ ಸುಖವಾಗಿದೆ. ವ್ಯಕ್ತಿಯಲ್ಲಿ ಶಿವಶಕ್ತಿ ಜಾಗೃತವಾಗಿದ್ದರೆ ನೆಮ್ಮದಿಯ ಬದುಕು ಸಾಧ್ಯ. ನಾಥಪಂಥದಿಂದ ಕದಿರೆಯಲ್ಲಿ ಧರ್ಮ ಜಾಗೃತಿಯಾಗಿದೆ. ಕದ್ರಿ ಅಧ್ಯಾತ್ಮ ಸಾಧನೆಯ ಕೇಂದ್ರ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಅನುಗ್ರಹ ಸಂದೇಶ ನೀಡಿದರು.
Date : Monday, 20-05-2019
“ಯಾವುದೇ ವ್ಯಕ್ತಿಗೆ ಸಂಸ್ಕಾರ ಸಿಕ್ಕಾಗ ಮಾತ್ರ ಅವರ ವಿಕಾಸ ಸಾಧ್ಯ. ಈ ಸಂಸ್ಕಾರ ಮನೆಯಿಂದಲೇ ಮೊದಲುಗೊಂಡು ಸಿಗಬೇಕು. ಸಂಸ್ಕಾರ, ಸಹಕಾರದ ಮೂಲಕ ಸಮೃದ್ಧಿಯನ್ನು ಹೊಂದುವುದೇ ನಮ್ಮ ಉದ್ದೇಶವಾಗಿದೆ.
Date : Friday, 10-05-2019
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಮೇ 11 ಮತ್ತು 12ರಂದು ಗುಜರಾತ್ನ ಬರೋಡಾದಲ್ಲಿ ಪರಿವಾರ ಶ್ರೀರಾಮ ದೇವರ ಪ್ರತಿಷ್ಠೆ-ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದರಿಂದ ಶ್ರೀ ಸಂಸ್ಥಾನದಲ್ಲಿ ಸದ್ರಿ ದಿನಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.
Date : Tuesday, 30-04-2019
ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಒಡಿಯೂರು ಶ್ರೀ ಗುರುದೇವ ಕನ್ನಡ ಮಾಧ್ಯಮ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದ್ದು, ಅಕ್ಷತ್ ಶೆಟ್ಟಿ ಕೆ. – 556 ಅಂಕ
Date : Thursday, 25-04-2019
“ಸೇವೆಗೆ ಇನ್ನೊಂದು ಹೆಸರು ಆಂಜನೇಯ. ರಾಮನ ಸೇವೆ ಎಂದರೆ ಪರಮೋಚ್ಛವಾದುದು. ಸೇವೆಯಿಂದ ರಾಷ್ಟ್ರದ ಉದ್ಧಾರವಾಗುತ್ತದೆ.
Date : Wednesday, 17-04-2019
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಎಪ್ರಿಲ್ 19ರಂದು
Date : Monday, 08-04-2019
“ಪ್ರಕೃತಿಯನ್ನು ನೋಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಪ್ರಕೃತಿ ಮತ್ತು ಮನುಷ್ಯನಿಗೆ ಅವಿನಾಭಾವ ಸಂಬಂಧವಿದೆ. ಶಿಬಿರಗಳು ಪ್ರತಿಭೆಗಳನ್ನು ಅರಳಿಸುವುದರೊಂದಿಗೆ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ. ಆತ್ಮವಿಶ್ವಾಸ ಮಿತವಾಗಿರಬೇಕು. ಅತಿಯಾದಲ್ಲಿ ನಮ್ಮನ್ನು ಕುಗ್ಗಿಸುತ್ತದೆ.
‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’