+91 8255-266211
info@shreeodiyoor.org

“ಜ್ಞಾನದ ಹಸಿವು ನಿರಂತರ ಆಗಬೇಕು” – ಒಡಿಯೂರು ಶ್ರೀ

  ಹೂವಿನಹಡಗಲಿ: “ಎಲ್ಲಾ ಸಂಪತ್ತಿಗಿಂತ ಮಿಗಿಲಾದ ವಿಶೇಷ ಸಂಪತ್ತು ಆತ್ಮಜ್ಞಾನದ ಸಂಪತ್ತು. ಜ್ಞಾನದ ಹಸಿವು ನಮಗೆ ನಿರಂತರ ಆಗಬೇಕು. ಅದಕ್ಕೆ ಆಹಾರವೇ ಆತ್ಮಜ್ಞಾನ. ಅದನ್ನು ಸಂಪಾದನೆ ಮಾಡಲು ಮುಂದುವರಿದರೆ ಎಲ್ಲವೂ ಗೌಣವಾಗುತ್ತದೆ” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಆಶೀರ್ವಚನಗೈದರು. ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಹೂವಿನಹಡಗಲಿ (ಮಲ್ಲಿಗೆನಾಡು) ಘಟಕದ ನಾಲ್ಕನೇ ವಾರ್ಷಿಕೋತ್ಸವ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ಹೂವಿನಹಡಗಲಿ ಘಟಕದ ಪ್ರಥಮ ವಾರ್ಷಿಕ ಹಬ್ಬದ ಧರ್ಮಸಭೆಯಲ್ಲಿ ಸಂದೇಶ ನೀಡಿದ ಪೂಜ್ಯ […]

Read More

ಒಡಿಯೂರಿನಲ್ಲಿ ನಡೆದ ಉಚಿತ ನೇತ್ರ ತಪಸಣಾ ಮತ್ತು ಚಿಕಿತ್ಸಾ ಶಿಬಿರ

ಒಡಿಯೂರು ಶ್ರೀ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಬಂಟ್ವಾಳ ತಾಲೂಕು ಮತ್ತು ಕರೋಪಾಡಿ ಗ್ರಾಮ ಸಮಿತಿ ಹಾಗೂ ಘಟಸಮಿತಿ, ಇವರ ನೇತೃತ್ವದಲ್ಲಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ.ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.) ಸೆಂಚುರಿ ಗ್ರೂಪ್ಸ್ […]

Read More

ಒಡಿಯೂರಿನಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಒಡಿಯೂರು ಶ್ರೀ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಬಂಟ್ವಾಳ ತಾಲೂಕು ಮತ್ತು ಕರೋಪಾಡಿ ಗ್ರಾಮ ಸಮಿತಿ ಹಾಗೂ ಘಟಸಮಿತಿ, ಇವರ ನೇತೃತ್ವದಲ್ಲಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ.ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.) ಸೆಂಚುರಿ ಗ್ರೂಪ್ಸ್ […]

Read More

ಒಡಿಯೂರು ಶ್ರೀಗಳ ಸಂತಾಪ

ಕರ್ನಾಟಕ ಸಂಗೀತವನ್ನು ಉಸಿರಿನಲ್ಲಿ ನುಡಿಸುವ ಮೂಲಕ ಸ್ಯಾಕ್ಸೋಫೋನ್ ನಾದವನ್ನು ವಿಶ್ವಕ್ಕೆ ಪಸರಿಸಿ ವಿಶ್ವವಿಖ್ಯಾತರಾದ, ತುಳುನಾಡಿನ ಅಸಾಧಾರಣ ಪ್ರತಿಭೆ ಸ್ಯಾಕ್ಸೋಫೋನ್

Read More

ಶ್ರೀ ಲಲಿತಾಪಂಚಮಿ ಮಹೋತ್ಸವ

ಆತ್ಮೀಯರೇ, ಸ್ವಸ್ತಿ| ಶ್ರೀ ವಿಕಾರಿ ನಾಮ ಸಂ|ರದ ಅಶ್ವಿನ ಶುಕ್ಲ ಪಂಚಮಿ ಸಲುವ ದಿನಾಂಕ 02-10-2019ನೇ ಬುಧವಾರ ಶ್ರೀ ಸಂಸ್ಥಾನದಲ್ಲಿ

Read More

ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಗೆ ‘ಉತ್ತಮ ಸೌಹಾರ್ದ ಸಹಕಾರಿ’ ಪ್ರಶಸ್ತಿ

ಕರ್ನಾಟಕ ರಾಜ್ಯದಲ್ಲಿರುವ 4500ಕ್ಕಿಂತಲೂ ಹೆಚ್ಚಿನ ಸೌಹಾರ್ದ ಸಹಕಾರಿಯಲ್ಲಿ ಅತ್ಯುತ್ತಮ ಮಾದರಿ ಸಹಕಾರಿಯಾಗಿ ಕಾರ್ಯನಿರ್ವಹಿಸಿದ ಒಡಿಯೂರು

Read More

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top