Date : Friday, 13-12-2019
“ರಾಮಾಯಣ, ಮಹಾಭಾರತದಂತಹ ಪುರಾಣಗಳು ಯಕ್ಷಗಾನ ಕಲೆಯ ಮೂಲಕ ಹಳ್ಳಿಗಳ ಜನರನ್ನು ಮುಟ್ಟುತ್ತವೆ. ಯಕ್ಷಗಾನದ ಮೂಲಕ ಪ್ರಸಿದ್ಧಿ ಪಡೆದ ಅರ್ಹರಿಗೆ ಪ್ರಶಸ್ತಿ ನೀಡುವುದು ಅರ್ತಪೂರ್ಣವಾಗಿದೆ. ಯಕ್ಷಗಾನದಲ್ಲಿ ಪೌರಾಣಿಕ ಪ್ರಸಂಗಗಳಲ್ಲಿ ಬರುವ ಅನೇಕ ರಕ್ಕಸರನ್ನು ನಾವು ಕಲೆಯ ಪ್ರೀತಿಯಿಂದ ನೋಡುತ್ತೇವೆ. ಇಂದಿಗೂ ದೇಶದಲ್ಲಿ ಅನೇಕ ಜಾತಿಯ ರಕ್ಕಸರು ಇದ್ದಾರೆ. ಸಜ್ಜನರಿಂದ ರಕ್ಕಸರ ಸಂಹಾರವೂ ಆಗುತ್ತಿರಬೇಕು. ಕಾನೂನಿನಲ್ಲಿ ಕಠಿಣತೆ ಇಲ್ಲದಿದ್ದರೆ ಅನಾಹುತ ಹೆಚ್ಚು ಹೆಚ್ಚು ಸಂಭವಿಸುತ್ತದೆ. ಕಾನೂನು ಬಲಿಷ್ಠಗೊಂಡಾಗ ದೇಶ ಸುಭದ್ರವಾಗುತ್ತದೆ. ತುಳು ಭಾಷೆಯನ್ನು 8ನೇ ಪರಿಚ್ಛೇಧಕ್ಕೆ ಸೇರ್ಪಡೆಗೊಳಿಸಲು ಆಸಕ್ತಿ ತೋರ್ಪಡಿಸಿದ […]
Read More
Date : Wednesday, 11-12-2019
“ವಿಶ್ವ ಮಾನವ ಧರ್ಮದ ಪ್ರತಿಪಾದಕರಾಗಿ ದತ್ತಾತ್ರೇಯರು ಅವತರಿಸಿದರು. ಮಾನವೀಯ ಮೌಲ್ಯಗಳನ್ನು ವೃದ್ಧಿಸಲು ಪ್ರವಚನ ಮಾಲಿಕೆ ಪೂರಕ. ಅಂತರ್ಯದ ಕಡೆಗೆ ಗಮನಹರಿಸುವವರು ನಾವಾಗಬೇಕು. ಗುರುಗೀತೆ, ಅವಧೂತ ಗೀತೆಯಂತಹ ಕೃತಿಗಳು ನಮ್ಮ ಜೀವನಕ್ಕೆ ಅನುಕೂಲಕರವಾದ ವಿಚಾರವನ್ನು ತಿಳಿಸಿದೆ” ಎಂದು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸಂದೇಶ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹದ ಆರನೆಯ ದಿನ ಜರಗಿದ ಶ್ರೀ ಗುರುಚರಿತಾಮೃತ ಪ್ರವಚನದ ವೇಳೆ ಅವರು ದಿವ್ಯ ಉಪಸ್ಥಿತಿಯನ್ನು […]
Read More
Date : Tuesday, 10-12-2019
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹದ ಸಂದರ್ಭ ನಡೆದ ‘ಶ್ರೀ ಗುರುಚರಿತಾಮೃತ ಪ್ರವಚನ’ಕ್ಕೆ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರಿಂದ ಚಾಲನೆ. ಸಾಧ್ವಿ ಶ್ರೀ ಮಾತಾನಂದಮಯೀ, ಪೂಜ್ಯ ಶ್ರೀಗಳವರ ಮಾತೃಶ್ರೀ ಶ್ರೀಮತಿ ಅಂತಕ್ಕೆ, ಪ್ರವಚನಕಾರರಾದ ಪ್ರೊ. ಚಂದ್ರಪ್ರಭಾ ಆರ್. ಹೆಗ್ಡೆ, ಮುಂಬೈನ ಉದ್ಯಮಿ ವಾಮಯ್ಯ ಬಿ. ಶೆಟ್ಟಿ, ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಅಶೋಕ್ಕುಮಾರ್, ಒಡಿಯೂರು ಶ್ರೀ ವಿವಿಧೊದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎ. ಸುರೇಶ್ […]
Read More
Date : Tuesday, 10-12-2019
“ಆತ್ಮನಿಷ್ಠ ಸಂಸ್ಕೃತಿಯ ಸೊಬಗು ದತ್ತತತ್ತ್ವದಲ್ಲಿದೆ. ಅದೊಂದು ಸುಂದರವಾದ ಸಂಸ್ಕೃತಿ. ದತ್ತ ತತ್ತ್ವವೇ ಸಮರಸ ತತ್ತ್ವ. ಸಮರಸ ತತ್ತ್ವವೇ ಆತ್ಮ ತತ್ತ್ವ. ಆತ್ಮತತ್ತ್ವವನ್ನು ಅರಿತರೆ ಎಲ್ಲರಲ್ಲೂ ಭಗವಂತನಿದ್ದಾನೆ ಎಂಬ ಅರಿವು ನಮಗಾಗುತ್ತದೆ. ಆಗ ನಮ್ಮಿಂದ ಯಾವುದೇ ದುಷ್ಕರ್ಮಗಳು ಆಗುವುದಕ್ಕೆ ಸಾಧ್ಯವಿಲ್ಲ. ಅದೊಂದು ಅನುಭಾವದ ವಿಚಾರವಾಗಿದೆ” ಎಂದು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸಂದೇಶ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹದ ಎರಡನೆಯ ದಿನ ಜರಗಿದ ಶ್ರೀ […]
Read More
Date : Thursday, 28-11-2019
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತಾ.05-12-2019 ರಿಂದ ತಾ.11-12-2019ರ ತನಕ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನ ಹಾಗೂ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹವು ವಿವಿಧ ವೈದಿಕ – ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ಸಾ೦ಸ್ಕೃತಿಕ ಕಾರ್ಯಕ್ರಮದಂಗವಾಗಿ ಯಕ್ಷಗಾನ ಬಯಲಾಟ ಸಪ್ತಾಹವು ಜರಗಲಿರುವುದು. ಪ್ರತಿದಿನ ಶ್ರೀ ಗುರುಚರಿತ್ರೆ ಪಾರಾಯಣ, ವೇದ ಪಾರಾಯಣ, ಶ್ರೀ ಗುರುಚರಿತಾಮೃತ ಪ್ರವಚನ. ಪ್ರವಚನಕಾರರಾಗಿ ಪ್ರೊ. ಚಂದ್ರಪ್ರಭಾ ಹೆಗ್ಡೆ, ನಿವೃತ್ತ ಪ್ರಾಂಶುಪಾಲರು, […]
Read More
Date : Monday, 25-11-2019
Click below image to view invitation of Kannada version Click below image to view invitation of english version
Read More
Date : Friday, 15-11-2019
ಒಡಿಯೂರು ಶ್ರೀಗಳವರು ನ.18ರಿಂದ 22ರ ತನಕ ಪುಣೆ ಹಾಗೂ ಅಹಮದ್ನಗರಕ್ಕೆ ಭೇಟಿ ನೀಡಲಿದ್ದಾರೆ. ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ ಪುಣೆ ಘಟಕವು ಪುಣೆ ಮಹಾನಗರದಲ್ಲಿ ಆಯೋಜಿಸಿರುವ ವಿವಿಧ ಗುರುವಂದನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ. ಸದ್ರಿ ದಿನಗಳಲ್ಲಿ ಒಡಿಯೂರು ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.
Read More
Date : Monday, 11-11-2019
ಉತ್ಥಾನ ದ್ವಾದಶಿಯಂದು ಹೊರಬಿದ್ದ ಭಾರತದ ಸುಪ್ರೀಕೋರ್ಟ್ನ ಸಂವಿಧಾನಪೀಠದ ತೀರ್ಪು ರಾಷ್ಟ್ರೋತ್ಥಾನಕ್ಕೆ ಪೂರಕವಾದ ಐತಿಹಾಸಿಕ ತೀರ್ಪು. ಭಾರತೀಯ ಸ೦ಸ್ಕೃತಿಯ ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತವಾಗಿ ಈ ತೀರ್ಪು ಇತಿಹಾಸದ ಪುಟದಲ್ಲಿ ದಾಖಲಾಗಿದೆ. – ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್
Read More
Date : Monday, 04-11-2019
ತಾ.05-11-2019ರಿAದ 07-11-2019 ಪೂಜ್ಯ ಶ್ರೀಗಳವರು ಬೆಂಗಳೂರು ಕಾರ್ಯಕ್ರಮದಲ್ಲಿ ಇರುವುದರಿಂದ ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.
Read More
Date : Monday, 28-10-2019
“ಧನ್ವಂತರೀ ವಿಷ್ಣುವಿನ ಅವತಾರ. ವಿಷ್ಣು ಸ್ವರೂಪ.
Read More