ಸಾರ್ವಜನಿಕ ಶಿಕ್ಷಣ ಇಲಾಖೆ ಮುಖಾಂತರ ನಡೆದ ತಾಲೂಕು ಹಾಗೂ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ದೇರಳಕಟ್ಟೆ ಇಲ್ಲಿ ಸೆ.9 ರಂದು ನಡೆದ ಕರಾಟೆ ಪಂದ್ಯಾಟದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ,ಕರಾಟೆ ಪಟು ತೇಜಸ್ ಬಿ. ಕನ್ಯಾನ, ನಂದಿನಿ ಬಾಲಪ್ಪ ಇವರ ಸುಪುತ್ರ, ಹಾಗೆಯೆ ಇವರು ದಕ್ಷತ್ ಗೌಡ ಕಾಣಿಚ್ಚಾರು ಇವರಿಂದ ತರಬೇತಿ ಪಡೆಯುತ್ತಿದ್ದಾರೆ.