ಶ್ರೀ ಗುರುದೇವ ವಿದ್ಯಾಪೀಠ ಒಡಿಯೂರಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು. ಮಕ್ಕಳಿಗೆ ಶ್ರೀಯುತ ಸಾಯಿಕೃಷ್ಣ ದಂಪತಿಗಳು ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ನೀಡಿದರು. ಮುಖ್ಯ ಅಥಿತಿಯಾಗಿ ಶ್ರೀ ಯುತ ಯಶವಂತ ವಿಟ್ಲ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಶ್ರೀ ಗುರುದೇವ ವಿದ್ಯಾಪೀಠ ಒಡಿಯೂರಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು. ಮಕ್ಕಳಿಗೆ ಶ್ರೀಯುತ ಸಾಯಿಕೃಷ್ಣ ದಂಪತಿಗಳು ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ನೀಡಿದರು. ಮುಖ್ಯ ಅಥಿತಿಯಾಗಿ ಶ್ರೀ ಯುತ ಯಶವಂತ ವಿಟ್ಲ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’