+91 8255-266211
info@shreeodiyoor.org

ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ


 
ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕು.ದೀಪಶ್ರೀ 9ನೇ ತರಗತಿ ಬಂಟ್ವಾಳ ತಾಲೂಕು  ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಸಂಸ್ಕೃತ ಭಾಷಣದಲ್ಲಿ ಪ್ರಥಮ ಬಹುಮಾನ ಪಡೆದು ದ.ಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top