+91 8255-266211
info@shreeodiyoor.org

ವಿದ್ಯಾರ್ಥಿಗಳಿಂದ ನಾಟಿ ಪ್ರಾತ್ಯಕ್ಷಿಕೆ

ಸಾಧ್ವಿ ಶ್ರೀ ಮಾತಾನಂದಮಯಿಯವರ ಉಪಸ್ಥಿತಿಯಲ್ಲಿ ಶಾಲಾ ಸಂಚಾಲಕರಾದ ಸೇರಾಜೆ ಗಣಪತಿ ಭಟ್  ಮುಖ್ಯೋಪಾಧ್ಯಾಯ ಜಯಪ್ರಕಾಶ ಶೆಟ್ಟಿ ಎ ಶಿಕ್ಷಕಿಯರಾದ ಕು.ಮಂಜುಳಾ ಮತ್ತು ಶ್ರೀಮತಿ ಸುಪ್ರಭಾ ಇವರ ಮಾರ್ಗದರ್ಶನ ದಲ್ಲಿ ಎಸ್.ಎಸ್ ಎಲ್.ಸಿ ವಿದ್ಯಾರ್ಥಿಗಳಿಂದ ನಾಟಿ ಪ್ರಾತ್ಯಕ್ಷಿಕೆ ಸಂಸ್ಥಾನದ ಬನಾರಿ  ಗದ್ದೆಯಲ್ಲಿ ನಡೆಯಿತು. ಸುರೇಶ್ ಸಹಕರಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top