+91 8255-266211
info@shreeodiyoor.org

ಸ್ವಚ್ಚಮೇವ ಜಯತೇ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

 

ಒಡಿಯೂರು ಶ್ರೀ ಗುರುದೇವ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಕು.ವಿದ್ಯಾಲಕ್ಷ್ಮಿ ಸ್ವಚ್ಚಮೇವ ಜಯತೇ ಸ್ಪರ್ಧೆಯ ಚರ್ಚಾಸ್ಪರ್ಧೆಯಲ್ಲಿ ದ.ಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಬಂಟ್ವಾಳ ತಾಲೂಕು ಹಂತದ ಪ್ರೌಢಶಾಲಾ ವಿಭಾಗದಲ್ಲಿ ಕು.ಅನನ್ಯಲಕ್ಷ್ಮಿ ಪ್ರಬಂಧ ಹಾಗೂ ಮಾ. ಶ್ರವಣ್ ಕುಮಾರ್. ಚರ್ಚಾಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದುಕೊಂಡಿರುತ್ತಾರೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top