+91 8255-266211
info@shreeodiyoor.org

ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

 

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಮಹಾತ್ಮಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಆಚರಿಸಲಾಯಿತು. ಶಾಲಾ  ಸಂಚಾಲಕರಾದ ಸೇರಾಜೆ ಗಣಪತಿಭಟ್  ಮಹಾನ್ ಚೇತನರ ಛಾಯಾಚಿತ್ರಗಳಿಗೆ ಪುಷ್ಪವನ್ನು ಅರ್ಚಿಸುವುದರ ಮೂಲಕ ಗೌರವವನ್ನು ಸಲ್ಲಿಸಿದರು. ಶಾಲಾ ಮುಖ್ಯ ಶಿಕ್ಷಕ ಜಯಪ್ರಕಾಶ ಶೆಟ್ಟಿ ನುಡಿನಮನವನ್ನು ಸಲ್ಲಿಸಿದರು.ಶಾಲಾ ಶಿಕ್ಷಕರು ಮತ್ತು ಮಕ್ಕಳು ಕಾರ್ಯ ಕ್ರಮದಲ್ಲಿ ಭಾಗವಹಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top