ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಗೌರವ ಮಾರ್ಗದರ್ಶನದಲ್ಲಿ ರಚಿಸಲಾಯಿತು. ಅಧ್ಯಕ್ಷರಾಗಿ ಗಣೇಶ್, ಉಪಾಧ್ಯಕ್ಷರಾಗಿ ಸಂಪತ್, ಕಾರ್ಯದರ್ಶಿಯಾಗಿ ಕಿಶನ್ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾಗಿ ಪವನ್ ಮತ್ತು ಶ್ರದ್ಧಾ ಜೆ ಶೆಟ್ಟಿ, ಕೋಶಾಧಿಕಾರಿಯಾಗಿ ವಿಖ್ಯಾತ್ ಆಳ್ವ ಆಯ್ಕೆಗೊಂಡರು.