+91 8255-266211
info@shreeodiyoor.org

ಕೃಷಿಭೂಮಿಯಲ್ಲಿ‌ ನಾಟಿ ಪ್ರಾತ್ಯಕ್ಷಿಕೆ

 

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ 9ನೇ ತರಗತಿ‌ ವಿದ್ಯಾರ್ಥಿಗಳಿಗೆ ಗುರುದೇವದತ್ತ ಸಂಸ್ಥಾನಮ್ ಒಡಿಯೂರಿನ  ಕೃಷಿಭೂಮಿಯಲ್ಲಿ‌ ನಾಟಿ ಪ್ರಾತ್ಯಕ್ಷಿಕೆಯನ್ನು ದಿನಾಂಕ 06/12/2018 ರಂದು ನೀಡಲಾಯಿತು.ಶಾಲಾ ಶಿಕ್ಷಕ ಶಿಕ್ಷಕಿಯರು ಸಹಕರಿಸಿದರು. 

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top