+91 8255-266211
info@shreeodiyoor.org

ಪ್ರತಿಭಾಕಾರಂಜಿ ಸ್ಪರ್ಧೆ

 
ತಾಲೂಕು ಮಟ್ಟದ  ಪ್ರತಿಭಾಕಾರಂಜಿ  ಸ್ಪರ್ಧೆಯಲ್ಲಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿ ಮಹೇಶ್ ಟಿ 10ನೇ
ತರಗತಿ ಪ್ರೌಢಶಾಲಾ ವಿಭಾಗದ ಆಶುಭಾಷಣ  ಸ್ಪರ್ಧೆಯಲ್ಲಿ  ಪ್ರಥಮ ಬಹುಮಾನ ಹಾಗೂ  ಪ್ರಾಪ್ತಿ 4ನೇ ತರಗತಿ ಕಿರಿಯರ ವಿಭಾಗದ ಆಶುಭಾಷಣ  ಸ್ಪರ್ಧೆಯಲ್ಲಿ  ಪ್ರಥಮ ಬಹುಮಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top