+91 8255-266211
info@shreeodiyoor.org

ರೋಟರಿ ಕ್ಲಬ್ ಪದಾಧಿಕಾರಿಗಳಿ೦ದ ವಿದ್ಯಾಪೀಠಕ್ಕೆ ಕವಾಟು, ಟೇಬಲ್ ಮತ್ತು ಚಯರ್ ಹಸ್ತಾಂತರ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠಕ್ಕೆ ರೋಟರಿ ಕ್ಲಬ್ ವಿಟ್ಲ ವಲಯದ ವತಿಯಿಂದ ನೀಡಲ್ಪಟ್ಟ ಎರಡು ಕವಾಟು,ಕಛೇರಿ ಟೇಬಲ್ ಮತ್ತು ಚಯರ್ ನ್ನು ದಿನಾಂಕ 03/11/2019 ರಂದು ರೋಟರಿ ಕ್ಲಬ್ ನ ಪದಾಧಿಕಾರಿಗಳು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯನಿರ್ವಾಹಕರಾದ ಪದ್ಮನಾಭ ಒಡಿಯೂರು, ಶಾಲಾ ಸಂಚಾಲಕರಾದ  ಸೇರಾಜೆ ಗಣಪತಿ ಭಟ್ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಕಾಶ ಶೆಟ್ಟಿ ಎ ಉಪಸ್ಥಿತಿ ಇದ್ದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top