+91 8255-266211
info@shreeodiyoor.org

ಶ್ರೀ ಗುರುದೇವ ವಿದ್ಯಾಪೀಠದ ವಾರ್ಷಿಕ ಕ್ರೀಡಾಕೂಟ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಾರ್ಷಿಕ ಕ್ರೀಡಾಕೂಟವನ್ನು ಶ್ರೀ ಗುರುದೇವ ಚಾರಿಟೇಬಲ್ ಕಮಿಟಿಯ ಕಾರ್ಯದರ್ಶಿ ಗಳಾದ ಶ್ರೀ ಸುಬ್ರಹ್ಮಣ್ಯ ಟಿ ಶಾಲಾ ಧ್ವಜವನ್ನು ಶಾಲಾ ವಿದ್ಯಾರ್ಥಿ ನಾಯಕನಿಗೆ  ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top