+91 8255-266211
info@shreeodiyoor.org

ಜಂತುಹುಳ ನಿರ್ಮೂಲನ ದಿನ


ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಕನ್ಯಾನ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿ ಶ್ರೀಮತಿ ಮಂಜುಳಾ ರವರು ರಾಷ್ಟ್ರೀಯ ಜಂತುಹುಳ ನಿರ್ಮೂಲನ ದಿನದ ಮಾಹಿತಿ ಮತ್ತು ಅಲ್ ಬೆಂಡಝೋಲ್ ಮಾತ್ರೆಯನ್ನು ನೀಡಿದರು.ಆಶಾ ಕಾರ್ಯಕರ್ತೆ ಶ್ರೀಮತಿ ಚಂದ್ರಿಕಾ ಸಹಕರಿಸಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top