ವಿಶ್ವಯೋಗ ದಿನಾಚರಣೆಯನ್ನು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಉಮೇಶ್ ಸಾಯ ಇವರು ಯೋಗಾಭ್ಯಾಸವನ್ನು ನಡೆಸಿಕೊಟ್ಟರು. ವಿದ್ಯಾಪೀಠದ ಎಲ್ಲಾ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.
ವಿಶ್ವಯೋಗ ದಿನಾಚರಣೆಯನ್ನು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಉಮೇಶ್ ಸಾಯ ಇವರು ಯೋಗಾಭ್ಯಾಸವನ್ನು ನಡೆಸಿಕೊಟ್ಟರು. ವಿದ್ಯಾಪೀಠದ ಎಲ್ಲಾ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.
‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’