+91 8255-266211
info@shreeodiyoor.org

2014 – ವಿಜಯ ರಜತ ಸಂಭ್ರಮ

ಶ್ರೀ ಸಂಸ್ಥಾನದ ಬೆಳ್ಳಿ ಹಬ್ಬ ಸವಿನೆನಪಿಗಾಗಿ ತುಳುನಾಡಿನಾದ್ಯಂತ “ತುಳುನಾಡ್ದ ಜಾತ್ರೆ” ಬಲೇ…. ತೇರ್ ಒಯಿಪುಗ ಕಾರ್ಯಕ್ರಮವನ್ನು ಹಮ್ಮಿಕೊಂಡು ಪೂರ್ವ ಘಟ್ಟದ ತಪ್ಪಲಿನಿಂದ ಪಶ್ಚಿಮದ ಕಡಲತಡಿಯವರೆಗೆ, ದಕ್ಷಿಣದ ಚಂದ್ರಗಿರಿಯಿಂದ ಉತ್ತರದ ಬಾರ್ಕೂರ್‍ನ ವರೆಗೆ ಎಲ್ಲಾ ತುಳುವರನ್ನು ಒಗ್ಗೂಡಿಸಿ ಮಂಗಳೂರಿನ ಕೇಂದ್ರ ಮೈದಾನದಲ್ಲಿ ದಿನಾಂಕ 05-01-2014 ರಂದು ನಡೆದ ತುಳುನಾಡ್ದ ಜಾತ್ರೆ ಕಾರ್ಯಕ್ರಮ ತುಳು ಭಾಷೆ ಸಂಸ್ಕøತಿ ಉದ್ವೀಪನಕ್ಕಾಗಿ ಯಶಸ್ವಿಯಾಗಿ ಇತಿಹಾಸದ ಪುಟಗಳಲ್ಲಿ ಸ್ವರ್ಣಾಕ್ಷರಗಳಿಂದ ಬರೆದ ಕೀರ್ತಿಒಡಿಯೂರು ಶ್ರೀ ಗುರುದೇವ ಗ್ರಾಮವಿಕಾಸ ಯೋಜನೆಗೆ ಸಲ್ಲಬೇಕು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top