+91 8255-266211
info@shreeodiyoor.org

ಶ್ರೀಗಳ ಸಂತಾಪ

ದೇಶವನ್ನು ಪ್ರತಿನಿಧಿಸಿದ ಮಹಾನ್ ನಾಯಕ, ಭಾರತದ ಅಂತಃಸತ್ತ್ವವನ್ನು ಉತ್ತುಂಗಕ್ಕೇರಿಸಿದ, ಪ್ರೀತಿಯನ್ನೇ ಅಸ್ತ್ರವನ್ನಾಗಿರಿಸಿಕೊಂಡ ಆದರ್ಶ ನಾಯಕ, ಅಭಿವೃದ್ಧಿಯ ಹರಿಕಾರ, ಅಜಾತಶತ್ರು ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ಅಗಲುವಿಕೆ ದೇಶಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿಯನ್ನು ಬಯಸುತ್ತೇವೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top