+91 8255-266211
info@shreeodiyoor.org

ಹೂವಿನಹಡಗಲಿ-ಬಳ್ಳಾರಿ ಘಟಕದ ವಾರ್ಷಿಕೋತ್ಸವ

 

ತಾ 05-06-2018ನೇ ಮಂಗಳವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಹಾಗೂ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರ ದಿವ್ಯ ಸಾನ್ನಿಧ್ಯದಲ್ಲಿ ಮತ್ತು ಹೂವಿನಹಡಗಲಿ ಶ್ರೀ ಗವಿಸಿದ್ದೇಶ್ವರ ಶಾಖಾಮಠದ ಶ್ರೀ ಮ.ನಿ.ಪ್ರ. ಡಾ|| ಹಿರಿಶಾಂತವೀರ ಮಹಾಸ್ವಾಮಿಗಳು ಮತ್ತು ಹಿರೇಮಲ್ಲಿನಕೇರಿ ಮಠದ ಶ್ರೀ ಮ.ನಿ.ಪ್ರ. ಚೆನ್ನಬಸವ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಹೂವಿನಹಡಗಲಿ ಘಟಕದ 3ನೇ ವಾರ್ಷಿಕೋತ್ಸವ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ ಹೂವಿನಹಡಗಲಿ ಘಟಕದ ಉದ್ಘಾಟನಾ ಸಮಾರಂಭವು ಹೂವಿನಹಡಗಲಿಯ ಶ್ರೀ ಶಿವಶಾಂತವೀರ ಸಮುದಾಯ ಭವನದಲ್ಲಿ ನಡೆಯಲಿರುವುದು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top