+91 8255-266211
info@shreeodiyoor.org

ಪೂಜ್ಯ ಶ್ರೀಗಳವರು ಮುಂಬೈಗೆ

 

ತಾ.08-12-2018ರಂದು ಶನಿವಾರ ಮುಂಬೈ ಬಂಟರ ಭವನದಲ್ಲಿ ಜರಗುವ ಕನ್ನಡ ವೆಲ್‍ಫೇರ್ ಸೋಸೈಟಿನ ಸುವರ್ಣ ಸಂಭ್ರಮೋತ್ಸವದಲ್ಲಿ ಪೂಜ್ಯ ಶ್ರೀಗಳವರು ದಿವ್ಯ ಸಾನ್ನಿಧ್ಯವನ್ನು ಕರುಣಿಸಲಿರುವುದರಿಂದ ಶ್ರೀ ಸಂಸ್ಥಾನದಲ್ಲಿ ಶನಿವಾರ ಹಗಲು ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ. ರಾತ್ರಿ ಎಂದಿನಂತೆ ಪರಿಹಾರ ಪೂಜಾದಿಗಳು ನಡೆಯಲಿರುವುದು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top