+91 8255-266211
info@shreeodiyoor.org

ಪೂಜ್ಯ ಶ್ರೀಗಳವರು ಪುಣೆ-ಅಹಮದ್‍ನಗರಕ್ಕೆ

ತಾ.19-11-2018ರಿಂದ 23-11-2018ರ ತನಕ ಪೂಜ್ಯ ಶ್ರೀಗಳವರು ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ, ಪುಣೆ ಘಟಕವು ಆಯೋಜಿಸುವ ಹಲವು ಕಾರ್ಯಕ್ರಮಗಳಲ್ಲಿ ದಿವ್ಯ ಉಪಸ್ಥಿತಿಯನ್ನು ಕರುಣಿಸಿ ಆಶೀರ್ವಚನಗೈಯಲ್ಲಿದ್ದಾರೆ. ತಾ.22-11-2018ರಂದು ಸಂಜೆ ಪುಣೆ ಮಹಾನಗರದಲ್ಲಿ ಬಳಗದ ವಾರ್ಷಿಕೋತ್ಸವ-ಗುರುವಂದನಾ ಕಾರ್ಯಕ್ರಮವು ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿರುವುದು.

ಪುಣೆ ಕಾರ್ಯಕ್ರಮದ ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬೇಕಾದ ಮೊಬೈಲ್ ನಂಬ್ರ: ಶ್ರೀ ಸದಾನಂದ ಕೆ. ಶೆಟ್ಟಿ, (ಅಧ್ಯಕ್ಷರು) – 9823055076, ಶ್ರೀ ರೋಹಿತ್ ಡಿ. ಶೆಟ್ಟಿ ನಗ್ರಿಗುತ್ತು, (ಪ್ರಧಾನ ಕಾರ್ಯದರ್ಶಿ) – 9960337625, ಶ್ರೀ ಹರೀಶ್ ಮೂಡುಬಿದ್ರೆ (ಕಾರ್ಯದರ್ಶಿ) – 9422021141

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top