+91 8255-266211
info@shreeodiyoor.org

ಶ್ರೀಗಳ ಸಂತಾಪ

ಸರಕಾರೀ ಉದ್ಯೋಗದಲ್ಲಿದ್ದು ನಿವೃತ್ತರಾದ ಶ್ರೀಯುತ ರಘುನಾಥ ರೈಯವರು ಶ್ರೀ ಸಂಸ್ಥಾನದ ಆಗು-ಹೋಗುಗಳಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಸೇವಾಕಾರ್ಯಗಳಿಗೆ ಮಾದರಿಯಾಗಿದ್ದರು. ಸರಳ-ಸಜ್ಜನಿಕೆಯ, ಪ್ರಾಮಾಣಿಕ ವ್ಯಕ್ತಿತ್ವದ ರೈಗಳ ಅಗಲುವಿಕೆಗೆ ವಿಷಾಧಿಸುತ್ತೇವೆ. ಅಗಲಿದ ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಮತ್ತು ಅವರ ಆತ್ಮಕ್ಕೆ ಶಾಂತಿ ದೊರಕಲೆಂದು ಶ್ರೀ ಸಂಸ್ಥಾನವು ಪ್ರಾರ್ಥಿಸುತ್ತದೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top