+91 8255-266211
info@shreeodiyoor.org

ಮಹಾಸಂತ ಶ್ರೀ ರಾಮನಾಥಜೀ ಒಡಿಯೂರು ಶ್ರೀ ಭೇಟಿ


 
ಅಯೋಧ್ಯೆಯ ಮಹಾಸಂತ ಶ್ರೀ ರಾಮನಾಥಜೀಯವರು ಉತ್ತರ ಭಾರತದ ಹಲವು ಸಂತರ ಬಳಗದೊಂದಿಗೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನವನ್ನು ಸಂದರ್ಶಿಸಿ, ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರನ್ನು ಭೇಟಿ ಮಾಡಿದರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top