+91 8255-266211
info@shreeodiyoor.org

ವಿಕಾಸ ವಾಹಿನಿ ಸ್ವ-ಸಹಾಯ ಸಂಘ ಉದ್ಘಾಟನೆ

 

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕನ್ಯಾನ ಘಟಸಮಿತಿಯ ನೂತನ ಸಂಘ ಒಡಿಯೂರು ಶ್ರೀ ಗೋಪಾಲಕೃಷ್ಣ ವಿಕಾಸವಾಹಿನಿ ಸ್ವ-ಸಹಾಯ ಸಂಘವನ್ನು ಮರಾಠಿಮೂಲೆಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸಲಾಯಿತು.
ಅಧ್ಯಕ್ಷರಾಗಿ ಶ್ರೀ ಈಶ್ವರ ಗೌಡ, ಕಾರ್ಯದರ್ಶಿಯಾಗಿ ಶ್ರೀ ಯಶವಂತ ಗೌಡ ಇವರನ್ನು ಆಯ್ಕೆ ಮಾಡಲಾಯಿತು. ಕನ್ಯಾನ ಗ್ರಾಮದ ಸೇವಾದೀಕ್ಷಿತರಾದ ಶ್ರೀ ರಾಧಾಕೃಷ್ಣ.ಕೆ ಇವರು ಸ್ವಾಗತಿಸಿ ಯೋಜನೆಯ ಮಾಹಿತಿ ನೀಡಿ ಧನ್ಯವಾದವಿತ್ತರು.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top