+91 8255-266211
info@shreeodiyoor.org

ಒಡಿಯೂರು ಶ್ರೀಗಳಿಂದ ಸಂತಾಪ


 
ಭಕ್ತಮಾನಸದಲ್ಲಿ ಅಚ್ಚಳಿಯದೆ ಉಳಿದ ಶತಮಾನದ ಪುಣ್ಯಪುರುಷ, ಸಾಮರಸ್ಯದ ಹರಿಕಾರ, ಶಿಕ್ಷಣ ಸಂಸ್ಥೆಯನ್ನು ದೇಶ-ವಿದೇಶಗಳಲ್ಲಿಯೂ ಸ್ಥಾಪಿಸಿದ್ದ ಸಿದ್ಧಗಂಗಾ ಶ್ರೀಗಳ ಶಿಕ್ಷಣ ಪ್ರೀತಿ ಹಾಗೂ ಅನ್ನದಾಸೋಹ ಅನನ್ಯವಾದುದು. ಲಿಂಗೈಕ್ಯರಾದ ಶ್ರೀಗಳ ಅಗಲುವಿಕೆ ದೇಶಕ್ಕೆ ಹಾಗೂ ಅಧ್ಯಾತ್ಮಲೋಕಕ್ಕೆ ತುಂಬಲಾರದ ನಷ್ಟ ಎಂದು ಒಡಿಯೂರು ಶ್ರೀಗಳವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top