+91 8255-266211
info@shreeodiyoor.org

ಪೂಜ್ಯ ಶ್ರೀಗಳವರು ದುಬೈ ವಿಶ್ವ ತುಳು ಸಮ್ಮೇಳನಕ್ಕೆ

ತಾ.23-11-2018 ಮತ್ತು 24-11-2018ರಂದು ದುಬೈಯಲ್ಲಿ ಜರಗುವ ವಿಶ್ವ ತುಳು ಸಮ್ಮೇಳನದಲ್ಲಿ ತಾ.24-11-2018ರಂದು ಸಂಜೆ ದಿವ್ಯ ಉಪಸ್ಥಿತಿಯನ್ನು ಕರುಣಿಸಿ ಆಶೀರ್ವಚನಗೈಯಲ್ಲಿದ್ದಾರೆ. ಆದುದರಿಂದ ಸದ್ರಿ ದಿನಗಳಲ್ಲಿ ಪೂಜ್ಯ ಶ್ರೀಗಳವರು ಸಾರ್ವಜನಿಕ ಭೇಟಿಗೆ ಶ್ರೀ ಸಂಸ್ಥಾನದಲ್ಲಿ ಲಭ್ಯರಿರುವುದಿಲ್ಲ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top