+91 8255-266211
info@shreeodiyoor.org

ನಾಗರ ಪಂಚಮಿ ಮಹೋತ್ಸವ

 

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತಾ.05-08-2019ನೇ ಸೋಮವಾರ ನಾಗರಪಂಚಮಿ ಮಹೋತ್ಸವ ಪ್ರಯುಕ್ತ ಸಾರ್ವಜನಿಕ ಆಶ್ಲೇಷಬಲಿ ಪೂಜೆ ನಡೆಯಲಿರುವುದು. ಬೆಳಿಗ್ಗೆ ಸ್ವಯಂಭೂ ನಾಗಸನ್ನಿಧಿಯಲ್ಲಿ ಅಭಿಷೇಕ, ಕಲ್ಪೋಕ್ತಪೂಜೆ ನಡೆಯಲಿದೆ. ಬಳಿಕ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ನಾಗರಪಂಚಮಿಯ ಸಂದೇಶ ನೀಡಲಿದ್ದಾರೆ. ಮಧ್ಯಾಹ್ನ ಆರಾಧ್ಯದೇವರಿಗೆ ಮಹಾಪೂಜೆ, ಮಹಾಸಂತರ್ಪಣೆ ನಡೆಯಲಿದೆ. ರಾತ್ರಿ ರಂಗಪೂಜೆ, ಮಹಾಪೂಜೆ ಜರಗಲಿದೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top