+91 8255-266211
info@shreeodiyoor.org

ಒಡಿಯೂರಿನಲ್ಲಿ ಸಾಮೂಹಿಕ ಅಕ್ಷರಭ್ಯಾಸ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಾಳೆ ಬೆಳಿಗ್ಗೆ 9.00ಘಂಟೆಗೆ ವಿದ್ಯಾದಶಮಿಯ ಪ್ರಯುಕ್ತ ಸಾಮೂಹಿಕ ಅಕ್ಷರಭ್ಯಾಸವು ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಯಲ್ಲಿ ನಡೆಯಲಿರುವುದು. ಶ್ರೀ ಸರಸ್ವತಿ ಹವನವು ಈ ಸುಸಂಸದರ್ಭ ಜರಗಲಿದೆ. ಅಪರಾಹ್ಣ ಘಂಟೆ 3.00ರಿಂದ ಆಯುಧಾ ಪೂಜೆ – ವಾಹನ ಪೂಜೆಯು ಸಂಪನ್ನಗೊಳ್ಳಲಿದೆ. ರಾತ್ರಿ ಶ್ರೀ ಶಾರದಾ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top