+91 8255-266211
info@shreeodiyoor.org

ಪಾದಯಾತ್ರೆ ಸಮಾಲೋಚನಾ ಸಭೆ

 

 

2018 ಮಾರ್ಚ್ 25 ರಿಂದ 31 ರ ತನಕ ನಡೆಯುವ ಭಗವನ್ನಾಮಸಂಕೀರ್ತನಾ ಸಪ್ತಾಹ ಹಾಗೂ ಮಾರ್ಚ್ 31ರಂದು ಜರಗುವ ಶ್ರೀಮದ್ರಾಮಾಯಣ ಮಹಾಯಜ್ಞ-ಶ್ರೀ ಹನುಮೋತ್ಸವ ಇದರ ಅಂಗವಾಗಿ ಸದ್ರಿ ದಿನದಂದು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಶ್ರೀ ಸಂಸ್ಥಾನಕ್ಕೆ ಭಗವನ್ನಾಮ ಸಂಕೀರ್ತನಾ ಪಾದಯಾತ್ರೆಯ ಬಗ್ಗೆ ಸಮಾಲೋಚನಾ ಸಭೆಯು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ತಾ.14-03-2018 ಬುಧವಾರ ಅಪರಾಹ್ಣ ಘಂಟೆ 3.30ಕ್ಕೆ ಒಡಿಯೂರು ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ನಡೆಯಲಿದೆ.

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top