2018 ಮಾರ್ಚ್ 25 ರಿಂದ 31 ರ ತನಕ ನಡೆಯುವ ಭಗವನ್ನಾಮಸಂಕೀರ್ತನಾ ಸಪ್ತಾಹ ಹಾಗೂ ಮಾರ್ಚ್ 31ರಂದು ಜರಗುವ ಶ್ರೀಮದ್ರಾಮಾಯಣ ಮಹಾಯಜ್ಞ-ಶ್ರೀ ಹನುಮೋತ್ಸವ ಇದರ ಅಂಗವಾಗಿ ಸದ್ರಿ ದಿನದಂದು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಶ್ರೀ ಸಂಸ್ಥಾನಕ್ಕೆ ಭಗವನ್ನಾಮ ಸಂಕೀರ್ತನಾ ಪಾದಯಾತ್ರೆಯ ಬಗ್ಗೆ ಸಮಾಲೋಚನಾ ಸಭೆಯು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ತಾ.14-03-2018 ಬುಧವಾರ ಅಪರಾಹ್ಣ ಘಂಟೆ 3.30ಕ್ಕೆ ಒಡಿಯೂರು ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ನಡೆಯಲಿದೆ.