+91 8255-266211
info@shreeodiyoor.org

ಒಡಿಯೂರು ಸಂಸ್ಥಾನದಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ವೇ| ಮೂ| ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ಗಣಪತಿ ಅಥರ್ವಶೀರ್ಷ ಹವನ ನಡೆಯಿತು. ಸಾಧ್ವಿ ಶ್ರೀ ಮಾತಾನಂದಮಯೀ ಉಪಸ್ಥಿತರಿದ್ದರು. 

 

‘ಆತ್ಮೋನ್ನತಿಯೊಂದಿಗೆ ಸಮಸ್ತ ಸಮಾಜದ ಹಿತದ ರಕ್ಷಣೆಯೂ ಯತಿವರರ ಕಾಯಕವಾಗಬೇಕು. ಹಾಗಾದರೆ ಅಂತಹ ರಾಷ್ಟ್ರ ಎಂದಿಗೂ ಸಾಂಸ್ಕ್ರತಿಕ ಚೈತನ್ಯದ ಕುಸಿತಕ್ಕೆ ಒಳಗಾಗುವುದಿಲ್ಲ. ತಾನು ಬದುಕಿ ಇತರರನ್ನು ಬದುಕಗೊಡುವ ಜೀವನ ಮಾರ್ಗದ ಶಿಕ್ಷಣ ಗುರುಪೀಠದಿಂದ ದೊರಕಬೇಕಾಗಿದೆ.’

 
Shree Gurudevananda Swamiji
Back To Top