ಕೃಷಿ ಸಂಪತ್ತೇ ಭಾರತದ ಸಂಪತ್ತು
ರೈತರ ಶ್ರಮಕ್ಕೆ ಪ್ರತಿಫಲ ನಿಶ್ಚಿತ –ಒಡಿಯೂರು ಶ್ರೀ ಕನ್ಯಾನ, ಜ.11: “ಪ್ರಕೃತಿಯನ್ನು ಉಳಿಸುವ ಕಾರ್ಯ ಎಲ್ಲೆಡೆ ಆಗಬೇಕು. ಕೃಷಿ ಸಂಪತ್ತೇ ಭಾರತದ ಸಂಪತ್ತು. ಅದು ನಮ್ಮ ಸಂಸ್ಕøತಿಯೂ ಹೌದು. ಕೋವಿಡ್ನಿಂದಾಗಿ ಕೃಷಿ ಪ್ರಗತಿಯತ್ತ ಸಾಗಿದೆ. ಕೃಷಿಕರ ಬೆಳವಣಿಗೆಗೆ ಸಹಕರಿಸಬೇಕು. ಕೃಷಿಯ ಆಸಕ್ತಿಯಿಂದ ಭಾರತ ಉಳಿದಿದೆ. ಬಾಹ್ಯದಲ್ಲಿ ಆಹಾರದ ಕೃಷಿ ಮಾಡುವ ಜೊತೆಗೆ ಅಂತರಂಗದಲ್ಲಿ ಅಧ್ಯಾತ್ಮದ ಕೃಷಿಯನ್ನೂ…