ಮಾನವೀಯ ಮೌಲ್ಯಗಳನ್ನು ವೃದ್ಧಿಸಲು ಪ್ರವಚನ ಮಾಲಿಕೆ ಪೂರಕ – ಒಡಿಯೂರು ಶ್ರೀ
“ವಿಶ್ವ ಮಾನವ ಧರ್ಮದ ಪ್ರತಿಪಾದಕರಾಗಿ ದತ್ತಾತ್ರೇಯರು ಅವತರಿಸಿದರು. ಮಾನವೀಯ ಮೌಲ್ಯಗಳನ್ನು ವೃದ್ಧಿಸಲು ಪ್ರವಚನ ಮಾಲಿಕೆ ಪೂರಕ. ಅಂತರ್ಯದ ಕಡೆಗೆ ಗಮನಹರಿಸುವವರು ನಾವಾಗಬೇಕು. ಗುರುಗೀತೆ, ಅವಧೂತ ಗೀತೆಯಂತಹ ಕೃತಿಗಳು ನಮ್ಮ ಜೀವನಕ್ಕೆ ಅನುಕೂಲಕರವಾದ ವಿಚಾರವನ್ನು ತಿಳಿಸಿದೆ” ಎಂದು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸಂದೇಶ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ದತ್ತ…