“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಪ್ರಯುಕ್ತ ನಡೆದ ಧರ್ಮಸಭೆಯಲ್ಲಿ ಪೂಜ್ಯ ಶ್ರೀಗಳವರಿಂದ ಧರ್ಮಸಂದೇಶ

ಫೆ.೦೭: “ಜಾತ್ರೆಯ ಸಂಭ್ರಮದಲ್ಲಿ ನಾವಿದ್ದೇವೆ. ನಮ್ಮ ಜೀವನ ಪಯಣದ ಹಾದಿಯ ಅರಿವು ನಮಗಿರಬೇಕು. ಧಾರ್ಮಿಕ ಶ್ರದ್ದಾಕೇಂದ್ರಗಳು ನಮಗೆ ದಾರಿದೀವಿಗೆ. ಧರ್ಮ ಶಿಕ್ಷಣ ಕೊಡುವ ಕೆಲಸ ಶ್ರದ್ಧಾಕೇಂದ್ರಗಳಿAದ ಆಗಬೇಕಿದೆ. ತಾಯಿಯ ಹೆಸರಿನಲ್ಲಿ ಮಮತೆ ಇದೆ. ಮಾತೆಯರು ಜಾಗೃತಿಯಾದಾಗ ಸಮಾಜ ಪರಿವರ್ತನೆ ಸಾಧ್ಯ. ಯುವ ಶಕ್ತಿ ಎದ್ದು ನಿಂತಾಗ ಭವ್ಯ ಭಾರತ ನಿರ್ಮಾಣ ಆದಂತೆ. ಎಳೆಯ ಮಕ್ಕಳಿಗೆ ನಾವು…