admin

admin

ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ-ಗ್ರಾಮೋತ್ಸವ-ಸೇವಾ ಸಂಭ್ರಮ ೨೦೨೫

“ಸಂಭ್ರಮದ ಮರೆಯಲ್ಲಿ ಸಮಾಜದ ಋಣ ತೀರಿಸುವ ಕೆಲಸವಾಗುತ್ತಿದೆ” ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ–ಗ್ರಾಮೋತ್ಸವ–ಸೇವಾ ಸಂಭ್ರಮ ೨೦೨೫ – ಗುರುವಂದನೆ ಸ್ವೀಕರಿಸಿ ಪೂಜ್ಯ ಶ್ರೀಗಳವರಿಂದ ಜನ್ಮದಿನದ ಸಂದೇಶ ಆ. ೮: “ಹುಟ್ಟುಹಬ್ಬದ ಆಚರಣೆಯ ಹಿಂದೆ ನಾವು ಹೇಗೆ ಬೆಳೆದಿದ್ದೇವೆ ಎಂಬುದನ್ನು ಅವಲೋಕಿಸುವ ಕಾರ್ಯವಾಗುವುದು. ಬದುಕು ನಿಂತ ನೀರಲ್ಲ, ಹರಿಯುವ ನದಿಯಾಗಿದೆ. ಬದುಕಿಗೆ ಸಂಸ್ಕಾರ ಅತೀ ಅಗತ್ಯ. ಭಗವದ್ಗೀತೆಯಲ್ಲಿ ತಿಳಿಸಿರುವಂತೆ…

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ, ಮಹಾರಾಷ್ಟ್ರ ಘಟಕದ ರಜತ ಮಹೋತ್ಸವ ಸಮಾರಂಭ

“ಅಭಿವೃದ್ಧಿಗೆ ನೀಡಿರುವ ದೇಣಿಗೆಯ ಮೌಲ್ಯ ಮುಖ್ಯವಲ್ಲ ಅವರ ಸೇವಾಭಾವನೆ ಮುಖ್ಯವಾಗಿದೆ”ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ, ಮಹಾರಾಷ್ಟç ಘಟಕದ ರಜತ ಮಹೋತ್ಸವ ಸಮಾರಂಭದಲ್ಲಿ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶಮು0ಬಯಿ, ಜು. ೨೭.: “ಯುವ ಸಮುದಾಯ ಧರ್ಮದ ಹಾದಿಯಲ್ಲಿ ನಡೆಯುತ್ತಾ ಧಾರ್ಮಿಕ ಕಾರ್ಯಗಳಿಗೆ ಬಹಳಷ್ಟು ದೇಣಿಗೆಯನ್ನು ನೀಡುವ ಮನೋಭಾವನೆ ಬೆಳೆಸಿಕೊಂಡಿದೆ. ಅದಕ್ಕೆ ಮುಖ್ಯ ಕಾರಣ ಅವರ…

ಶ್ರೀ ಸಂಸ್ಥಾನದಲ್ಲಿ ಜರಗಿದ ನಾಗರ ಪಂಚಮಿ ಮಹೋತ್ಸವ

“ನಾಗಾರಾಧನೆಯಲ್ಲಿ ಆಧ್ಯಾತ್ಮದ ಮೂಲ ವಿಚಾರ ಅಡಗಿದೆ”ಶ್ರೀ ಸಂಸ್ಥಾನದಲ್ಲಿ ಜರಗಿದ ನಾಗರ ಪಂಚಮಿ ಮಹೋತ್ಸವದ ಸುಸಂದರ್ಭ ಪೂಜ್ಯ ಶ್ರೀಗಳವರಿಂದ ನಾಗರ ಪಂಚಮಿಯ ಶುಭಸಂದೇಶಜುಲೈ, ೨೯: “ನಾಗರಾಧನೆಯಲ್ಲಿ ಪರಿಶುದ್ಧತೆ ಕಾಪಾಡಬೇಕು. ಭಕ್ತಿಯಿಂದ ವ್ಯಕ್ತಿ ಧಾರ್ಮಿಕನಾಗುತ್ತಾನೆ. ಭಾವನೆಗಳಿಗೆ ಅನುಗುಣವಾಗಿ ಆರಾಧನೆಗಳು ನಡೆಯುತ್ತದೆ. ಪ್ರಕೃತಿಯಲ್ಲಿ ಪರಮಾತ್ಮನ ಅಸ್ತಿತ್ವವನ್ನು ಕಾಣುವುದೇ ಆರಾಧನೆ. ಸಮಾಜವನ್ನು ಬೆಸೆಯುವ ಚುಂಬಕ ಶಕ್ತಿ ಆಧ್ಯಾತ್ಮಕ್ಕಿದೆ. ವಿಜ್ಞಾನ ತಾಂತ್ರಿಕತೆ ಮುಂದುವರಿಯುತ್ತಿದ್ದ0ತೆ…

ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಪ್ರಯುಕ್ತ ಜರಗಿದ ಬೃಹತ್ ವೈದ್ಯಕೀಯ ಸೇವಾ ಶಿಬಿರ

“ರೋಗಿಯನ್ನು ದೂಷಿಸಬೇಡಿ; ರೋಗವನ್ನು ದೂಷಿಸಿ”ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಪ್ರಯುಕ್ತ ಜರಗಿದ ಬೃಹತ್ ವೈದ್ಯಕೀಯ ಸೇವಾ ಶಿಬಿರ ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಜುಲೈ, ೧೩: “ಆರೋಗ್ಯದ ವಿಚಾರದಲ್ಲಿ ನಾವು ಜಾಗೃತರಾಗಿರಬೇಕು. ಋತುಗಳಿಗನುಗುಣವಾದ ಆಹಾರ ಸೇವನೆ ಆರೋಗ್ಯಕ್ಕೆ ಒಳಿತು. ರೋಗಿಯನ್ನು ದೂಶಿಸಬೇಡಿ; ರೋಗವನ್ನು ದೂಶಿಸಿ. ದೇಹ ಮತ್ತು ಮನಸ್ಸು ಒಂದನ್ನೊಂದು ಬಿಟ್ಟಿಲ್ಲ. ದೈಹಿಕ ಮತ್ತು ಮಾನಸಿಕ ಆರೋಗ್ಯ ನಮಗೆ…

ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಪ್ರಯುಕ್ತ ಆಯೋಜಿಸಿದ್ದ ‘ಕೆಸರ್‌ದ ಕಂಡೊಡೊಂಜಿ ದಿನ’

“ಕ್ರೀಡೋತ್ಸವದಿಂದ ಬಾಂಧವ್ಯ ಬೆಸೆಯಲು ಸಾಧ್ಯ”ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಪ್ರಯುಕ್ತ ಆಯೋಜಿಸಿದ್ದ ‘ಕೆಸರ್‌ದ ಕಂಡೊಡೊAಜಿ ದಿನ’ ಕೆಸರುಗದ್ದೆಯ ಕ್ರೀಡೋತ್ಸವ ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಜೂ.೨೯: “ಕೃಷಿ ಎರಡೂ ಕಡೆಗಳಿಂದಲೂ ಆಗಬೇಕು. ಹೃದಯದಲ್ಲೂ ಆಗಬೇಕು, ಭೂಮಿಯಲ್ಲೂ ಆಗಬೇಕು. ನಮ್ಮ ಹತ್ತಿರದಲ್ಲೇ ಇರುವ ದೇವಸ್ಥಾನದಲ್ಲಿ ಕೃಷ್ಣ ದೇವರನ್ನು ಕಾಣಬಹುದು. ಕೃಷ್ಟನಿಗೂ ಕೃಷಿಗೂ ಬಹಳ ನಿಕಟವಾದ ಸಂಬAಧವಿದೆ. ಕೃಷಿ ಅತ್ಯಂತ ಶ್ರೇಷ್ಠವಾದುದು.…

“ನಮ್ಮ ಬದುಕಿನಲ್ಲಿ ನಾವು ವಿಜಯಿಗಳಾಗೋಣ”

ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಪ್ರಯುಕ್ತ ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ಹೊರಾಂಗಣ ಕ್ರೀಡಾಕೂಟ ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಜೂ.೨೨: “ಸಂಭ್ರಮದಲ್ಲಿ ಎರಡು ರೀತಿ ಇದೆ. ಹೊರ ಸಂಭ್ರಮ ಇಂದ್ರಿಯಗಳಿಗೆ ಸಂಬಂದಿಸಿದ್ದಾದರೆ. ಒಳ ಸಂಭ್ರಮ ಆಧ್ಯಾತ್ಮಿಕಕ್ಕೆ ಸಂಬಂಧಿಸಿದ್ದಾಗಿದೆ. ದೇಶದೆಲ್ಲೆಡೆ ವಿವಿಧ ರೀತಿಯ ಸ್ಪರ್ಧೆಗಳು ನಡೆಯುತ್ತಿವೆ. ಸ್ಪರ್ಧೆ ಯಾವಾಗಲೂ ಆರೋಗ್ಯಪೂರ್ಣವಾಗಿರಬೇಕು. ಸ್ಪರ್ಧಾತ್ಮಕ ಬದುಕು ಎಲ್ಲರಲ್ಲಿದೆ. ಧರ್ಮದ ನೆರಳು…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಅಂತರ್ ಕಾಲೇಜು ವಿದ್ಯಾರ್ಥಿಗಳ ಕಿರು ನಾಟಕ ಸ್ಪರ್ಧೆ

ಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ – ಶ್ರೀ ಒಡಿಯೂರು ಗ್ರಾಮೋತ್ಸವ 2025ರ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯಮಾರ್ಗದರ್ಶನದಲ್ಲಿ ಆ.6 ರಂದು ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಅಂತರ್ ಕಾಲೇಜು ವಿದ್ಯಾರ್ಥಿಗಳ ಕಿರು ನಾಟಕ ಸ್ಪರ್ಧೆ. ಹಲವಾರು ಕಾಲೇಜುಗಳ ತಂಡ ಭಾಗವಹಿಸುತ್ತಿದ್ದು, ಬೆಳಿಗ್ಗೆ ಗಂಟೆ 9.30 ಕ್ಕೆ ಸ್ಪರ್ಧೆಯು ಪೂಜ್ಯ ಶ್ರೀಗಳವರ ದಿವ್ಯ…

ಗ್ರಾಮೋತ್ಸವ ೨೦೨೫ – ಪೂಜ್ಯ ಶ್ರೀಗಳ ಜನ್ಮದಿನೋತ್ಸವ ಆಮಂತ್ರಣ

ಆತ್ಮೀಯ ಬಂಧುಗಳೇ, ಸ್ವಸ್ತಿ | ಶ್ರೀ ವಿಶ್ವಾವಸು ನಾಮ ಸಂವತ್ಸರದ ಶ್ರಾವಣ ಶುಕ್ಲ ೧೪ ಸಲುವ, ತಾ.08-08-2025ನೇ ಶುಕ್ರವಾರದಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವವನ್ನುಗ್ರಾಮೋತ್ಸವವಾಗಿ ಗುರುವಂದನೆ-ಸೇವಾ ಸಂಭ್ರಮದೊಂದಿಗೆ ಆಚರಿಸುವುದಾಗಿ ನಿರ್ಣಯಿಸಲಾಗಿದೆ.ಇದರ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿತಾವೆಲ್ಲರೂ ಸಹಭಾಗಿಗಳಾಗಿ ಶ್ರೀಗುರುಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷೆ ಕೆಳಗಿನ ಬಟನ್‌ನ ಮೂಲಕ ಆಹ್ವಾನ ಪತ್ರಿಕೆಯನ್ನು ವೀಕ್ಷಿಸಿ…

“ಅಂತರಂಗದ ವ್ಯವಹಾರ-ಆತ್ಮೋದ್ಧಾರಕ್ಕೆ ಇರುವ ಮಾರ್ಗವೇ ಯೋಗ”

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವತಿಯಿಂದ ಜರಗಿದ ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ಯಲ್ಲಿ ಒಡಿಯೂರು ಶ್ರೀಗಳವರಿಂದ ಯೋಗ ಸಂದೇಶ“ಯೋಗ ಜೀವ-ದೇವನ ಸಂಬಂಧದ ಬೆಸುಗೆ. ಅಲ್ಲಿ ಭಾವನೆ ಶುದ್ಧಿಯಾಗಿರಬೇಕು. ಅಧ್ಯಾತ್ಮದ ಬದುಕು ಭಾರತದಲ್ಲಿ ಮಾತ್ರ ಸಾಧ್ಯ. ಇಂದ್ರಿಯ ಗೋಚರಗಳಿಂದ ಶಾಂತಿ ಸಿಗದು. ತ್ಯಾಗದ ಬದುಕಿನಲ್ಲಿ ಶಾಂತಿ ಸಿಗುವುದು. ಚಿತ್ತದ ಚಿಂತೆಗೆ ಧ್ಯಾನ – ಯೋಗ ಅಗತ್ಯ. ಯೋಗದಿಂದ ಜಾಡ್ಯ…

“ಬದುಕಿನ ವಿಕಾಸಕ್ಕೆ, ಜೀವನದ ಸರ್ವತೋಮುಖ ಅಭಿವೃದ್ಧಿಗೆ ಸಂಘಗಳು ಸಹಕಾರಿ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ‘ಸಂಸ್ಕೃತಿ-ಸಂಸ್ಕಾರ’ ಮಾಸಿಕ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀಗಳವರಿಂದ ದಿವ್ಯ ಸಂದೇಶಜೂನ್. ೧೫: “ಶ್ರದ್ಧೆ ಇದ್ದರೆ ಜ್ಞಾನ ಲಭಿಸುತ್ತದೆ. ಸಂಸ್ಕಾರವಿದ್ದರೆ ಬದುಕು ಹಸನಾಗಬಹುದು. ಅದರಲ್ಲೂ ಧರ್ಮಶ್ರದ್ಧೆ ಅಗತ್ಯವಾಗಿ ಬೇಕು. ಕಡಲಿನಲ್ಲಿ ತೆರೆ ಬಂದ ಹಾಗೆ ಸಮಾಜದಲ್ಲಿಯೂ ಅಲ್ಲೋಲಕಲ್ಲೋಲವಾಗುವುದನ್ನು ಕಾಣಬಹುದು. ಸಂಸ್ಕಾರದ ಕೊರತೆಯೇ ಇದಕ್ಕೆ ಮೂಲ ಕಾರಣ. ದೇಶದ ಒಳಗಿನವರಿಂದಲೇ ತೊಂದರೆಯಾಗುವುದನ್ನೂ ಕಾಣಬಹುದು. ಈ…