“ಪರಿಶ್ರಮ ಆದರ್ಶ ಬದುಕಿಗೆ ಅತೀ ಮುಖ್ಯ”

ಶ್ರೀ ಲಲಿತಾ ಪಂಚಮಿ ಮಹೋತ್ಸವ – ‘ಶ್ರೀ ಒಡಿಯೂರು ಕಲಾಸಿರಿ’ ಪ್ರಶಸ್ತಿ ಪ್ರದಾನ ಮಾಡಿಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶಸೆ.೨೭: “ಬಂಧನ ಬಿಡುಗಡೆ ಮಾಡುವ ವಿದ್ಯೆ ಆಧ್ಯಾತ್ಮ ವಿದ್ಯೆ. ಬದುಕಿನಲ್ಲಿ ಸಂಸ್ಕಾರ ಅಗತ್ಯ. ಪರಿಶ್ರಮ ಆದರ್ಶ ಬದುಕಿಗೆ ಅತೀ ಮುಖ್ಯ. ಅಂತರ0ಗದ ಪ್ರವೇಶದಿಂದ ಶಾಂತಿ, ನೆಮ್ಮದಿ ಸಾಧ್ಯ. ಜಗತ್ತಿನ ಜಾಗೃತಿಗೆ ಕ್ರೀಯಾಶೀಲತೆ ಮುಖ್ಯ. ಸಮಾಜದಲ್ಲಿ ಪರಿವರ್ತನೆ ಅಗತ್ಯ.…









