admin

admin

“ಪ್ರೀತಿ-ವಿಶ್ವಾಸಕ್ಕೆ ಇನ್ನೊಂದು ಹೆಸರೇ ತುಳುವರು”೨೫ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶ

“ತುಳುವರು ಮೃದು ಸ್ವಭಾವದ ವ್ಯಕ್ತಿತ್ವದವರು. ಪ್ರೀತಿ ವಿಶ್ವಾಸಕ್ಕೆ ಇನ್ನೊಂದು ಹೆಸರೇ ತುಳುವರು. ಕರಾವಳಿಗರಿಗೆ ಅವರದ್ದೇ ಆದ ಸ್ಥಾನಮಾನವಿದೆ. ಎಲ್ಲಾ ಕಡೆಗಳಿದಲೂ ತುಳು ಭಾಷೆಯ ಉಳಿವಿಗೆ ಪ್ರಯತ್ನವಾಗಬೇಕು. ಸಮ್ಮೇಳನದ ಉದ್ದೇಶವೇ ಸಮಾಜದ ಉನ್ನತಿಗೆ, ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವಾಗಿದೆ. ತುಳು ಭಾಷೆ ಮತ್ತು ತುಳು ಸಂಸ್ಕೃತಿ ವಿಶ್ವಮಾನ್ಯ. ತುಳುವರಿಗೆ ಎಲ್ಲೆಡೆಯೂ ಗೌರವವಿದೆ. ಅದನ್ನು ನಾವು ಉಳಿಸಿಕೊಳ್ಳಬೇಕು. ಹೆತ್ತವರ…

ಶ್ರೀ ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆಯ ಸಂದರ್ಭದಲ್ಲಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರವನ್ನು ಲೋಕರ್ಪಣೆಗೊಳಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ

“ಆಧ್ಯಾತ್ಮಿಕ ಕೇಂದ್ರದ ಮೂಲಕ ಆಧ್ಯಾತ್ಮಿಕ ಮೌಲ್ಯಗಳನ್ನುತುಂಬುವ ಕಾರ್ಯ ನಡೆಯಲಿದೆ” ಶ್ರೀ ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆಯ ಸಂದರ್ಭದಲ್ಲಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರವನ್ನು ಲೋಕರ್ಪಣೆಗೊಳಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಫೆ.೬: “ಭಾರತ ದೇಶದ ಆಂತರ್ಯವೇ ಅಧ್ಯಾತ್ಮ. ಅಧ್ಯಾತ್ಮದಿಂದ ಭಾರತದ ಮೌಲ್ಯ ವರ್ಧನೆ ಸಾಧ್ಯ. ಬದುಕಿನಲ್ಲಿ ಆಧ್ಯಾತ್ಮಿಕ ಶಿಕ್ಷಣವನ್ನು ಅಳವಡಿಸಿಕೊಂಡಾಗ ನಾವು ವಿಸ್ತೃತವಾಗಿ ಬೆಳೆಯಲು ಸಾಧ್ಯವಿದೆ. ಧರ್ಮ,…

ಸಂತ ಸಮಾಜಮುಖಿಯಾಗಿದ್ದಾಗ ಎಲ್ಲರಿಗೆ ಹಿತವಾಗುತ್ತದೆ

ವಿಟ್ಲ: ಸಂತ ಸಮಾಜಮುಖಿಯಾಗಿದ್ದಾಗ ಎಲ್ಲರಿಗೆ ಹಿತವಾಗುತ್ತದೆ. ದೀನರ ಸೇವೆಯಿಂದ ಭಗವಂತ ಸಂತೃಪ್ತನಾಗಿ ಅನುಗ್ರಹಿಸುತ್ತಾನೆ. ಭಾವನೆ ತುಂಬಿಕೊಂಡ ಸಂಗೀತ ಸಾಹಿತ್ಯ ಸೇರಿಕೊಂಡು ಭಾರತವಾಗಿದೆ. ನಮ್ಮ ಎಂಬ ಭಾವನೆಯಲ್ಲಿ ಕೆಲಸ ಕಾರ್ಯಗಳು ನಡೆಯಬೇಕು. ಆಧ್ಯಾತ್ಮವಿದ್ದಲ್ಲಿ ದ್ವೇಷಭಾವ ಇರಲು ಸಾಧ್ಯವಿಲ್ಲ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಶ್ರೀ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ…