Category Cultural

‘ಶ್ರೀರಾಮ ಮಂದಿರ ನಿರ್ಮಾಣ; ಧರ್ಮದ ಪುನರುತ್ಥಾನ’ – ಒಡಿಯೂರು ಶ್ರೀ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿಬಂದಿರುವುದು ಸಂತಸದ ವಿಚಾರ. ಭಾರತೀಯ ಪರಂಪರೆಯಲ್ಲಿ ರಾಮಾಯಣ-ಮಹಾಭಾರತ ಸಂಸ್ಕøತಿಯ ಕಣ್ಣುಗಳಿದ್ದಂತೆ. ‘ರಾಮ’ ಎನ್ನುವ ಎರಡಕ್ಷರವೇ ಅದ್ಭುತವಾದುದು. ಪರಿಶುದ್ಧವಾದ ಆಕಾಶ, ಅಗ್ನಿ, ವಾಯು ತತ್ತ್ವಗಳ ಚಿಂತನೆಯು ಅಡಗಿರುವುದಲ್ಲದೆ ಪಂಚಭೂತಾತ್ಮಗಳ ಸರ್ವಸ್ವವೂ ಇದರಲ್ಲಿದೆ. ಸುಲಲಿತವಾಗಿ ‘ರಾಮ’ ಎನ್ನಲು ಅನುಕೂಲವಾದುದು.…

ಸಂಸ್ಕಾರದಿಂದ ಆದರ್ಶ ಪ್ರಜೆಗಳಾಗಲು ಸಾಧ್ಯ –ಒಡಿಯೂರು ಶ್ರೀ

“ದತ್ತ ಸಂಪ್ರದಾಯದಲ್ಲಿ ಶ್ರೀ ಗುರುಪಾದುಕಾರಾಧನೆಗೆ ವಿಶೇಷವಾದ ಮಹತ್ವವಿದೆ. ಅಜ್ಞಾನ ಎಂಬ ಕತ್ತಲೆಯಿಂದ ಬೆಳಕಿನ ಕಡೆಗೆ ಕೊಂಡೊಯ್ಯುವವನೇ ಗುರು. ಗುರುವಿನ ಅನುಗ್ರಹದಿಂದ ಬದುಕು ಹಸನಾಗಲು ಸಾಧ್ಯ. ಬದುಕನ್ನು ಆರೋಗ್ಯವಾಗಿಡುವುದು ಹೇಗೆ ಸಾಧ್ಯ ಎಂಬುದನ್ನು ಆಯುರ್ವೇದವು ತಿಳಿಸಿದೆ. ಪರೋಪಕಾರದ ಬದುಕು ಶ್ರೇಷ್ಠವಾಗಿದ್ದು, ಸುಖ-ದುಃಖಗಳಿಂದ ಕೂಡಿರುವುದು ನಿಜವಾದ ಬದುಕು. ಸುಖ-ದುಃಖಗಳನ್ನು ಸೋಪಾನವಾಗಿಸಿದಾಗ ಗುರಿ ತಲುಪಲು ಸಾಧ್ಯ. ಭಾರತೀಯ ಪರಂಪರೆ, ಸಂಸ್ಕೃತಿಯ…

‘ಗುರುಪೂರ್ಣಿಮೆ ಪರಂಪರೆಯ ಬೆಳಕು’ – ಒಡಿಯೂರು ಶ್ರೀ

ಆಷಾಢ ಮಾಸವೆಂದರೆ ವಿಶೇಷವಾದ ತಿಂಗಳು ಎಂದರ್ಥ. ಆಷಾಢ ಪೂರ್ಣಿಮೆಯು ವ್ಯಾಸ ಪೂರ್ಣಿಮೆಯೆಂದೇ ಪ್ರತೀತಿ. ಗುರುಗಳನ್ನು ಪೂಜಿಸುವ ಮಾಸವಿದು. ಅರ್ಥಾತ್ ಗುರು ಮಾಸವಿದು. ಅಧ್ಯಾತ್ಮ ಸಾಧಕರಿಗೆ ಪರಮಪವಿತ್ರವೂ ಹೌದು. ಅಜ್ಞಾನದ ಬದುಕಿಗೆ ಸುಜ್ಞಾನದ ಬೆಳಕನ್ನು ನೀಡಿ ಮುನ್ನಡೆಸುವ ಗುರುವಿನ ಅನಿವಾರ್ಯತೆ ಇದೆ. ಅದಕ್ಕಾಗಿಯೇ ಈ ದಿನದಲ್ಲಿ ಗುರುಪೂಜೆಗಳು ನಡೆಯುತ್ತದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ಬೋಧಿಸಿದಂತೆ ಗುಣಗಳಿಗೆ ತಕ್ಕಂತೆ ಮನಸ್ಸನ್ನು…

“ಜೀವನ ರಥದ ಪಥವೇ ಧರ್ಮ” ಶ್ರೀಒಡಿಯೂರು ರಥೋತ್ಸವದ ಧರ್ಮಸಭೆಯಲ್ಲಿ-ಒಡಿಯೂರು ಶ್ರೀ

“ಕೃಷಿ ಸಂಸ್ಕøತಿ-ಋಷಿ ಸಂಸ್ಕøತಿ ಸಮಾನವಾಗಿ ಸಾಗಬೇಕು. ಆತ್ಮತತ್ತ್ವ ಮಾತ್ರವೇ ಸತ್ಯ. ಜೀವನ ರಥದ ಪಥವೇ ಧರ್ಮ. ಆಗ ಉದ್ದೇಶಿತ ಗುರಿ ತಲಪಲು ಸಾಧ್ಯ. ಆತ್ಮೋನ್ನತಿಯ ಕಡೆಗೆ ಜೀವನರಥವನ್ನು ಎಳೆಯಬೇಕು” ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಸಂಸ್ಥಾನದಲ್ಲಿ ಜರಗಿದ ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆಯ ಧರ್ಮಸಭೆಯನ್ನು ಉದ್ಘಾಟಿಸಿ ಆಶೀರ್ವಚನವಿತ್ತರು. ವೇದಿಕೆಯಲ್ಲಿ ಪರಮಪೂಜ್ಯ…

Sadhu Samavesha – Dharma Sandesha

On the occasion of the tenth anniversary of Shri Samsthanam, ten revered sages in the state were cordially invited to the samsthanam. They held the convention of saints and their dharmic messages were recorded. It was a rare opportunity to…

Nourishing Art, Culture and Education

Dharma is the very life breath of human beings in society. An orderly social life gets nourishment from art and culture. Knowing the truth that an able and efficient society will be reality only through proper education, Swamiji provided for…

Tulunadu Jaathre

The foundation day of Shri Samsthanam was being celebrated as a festivity every year. But since 2001, it has been renamed as Rathotsava. The chariot building committee has built a wonderful chariot with the devotees’ cooperation and rendered it to…