ತಮಸೋಮಾ ಜ್ಯೋತಿರ್ಗಮಯ – ಒಡಿಯೂರು ಶ್ರೀ
ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ ಕರೋನಾ ವೈರಸ್(ಕೋವಿಡ್-19) ಸೋಂಕಿನಿಂದ ಹಲವರು ಬಳಲುತ್ತಿದ್ದು, ಕೆಲವರು ಮೃತಪಟ್ಟಿರುವುದು ವಿಷಾಧನೀಯ. ಇದೀಗ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಕೈಗೊಂಡಿರುವ ಅತ್ಯಮೂಲ್ಯವಾದ ದೀಪ ಉರಿಸುವ ಕಾರ್ಯಕ್ರಮ ಪ್ರಶಂಸನೀಯ. ತ್ರೇತಾ, ದ್ವಾಪರ ಯುಗದಲ್ಲಿಯೂ ರಾಕ್ಷಸರ ತಾಮಸಗುಣವು ಹೆಚ್ಚಾದಾಗ ಅದರ ನಿವಾರಣೆಗೆ ಬೆಳಕನ್ನು ಹುಡುಕಿರುವುದು ಸಹಜ. ಇದಕ್ಕೆ ಪೂರಕವಾಗಿ ಕೋಟಿ ಕೋಟಿ ಜನರು ದೀಪ…