75ನೇ ಸ್ವಾತಂತ್ರ್ಯೋತ್ಸವ-ಅಮೃತ ಮಹೋತ್ಸವ ಆಚರಣೆ
ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಆಯೋಜಿಸಿದ್ದ 75ನೇ ಸ್ವಾತಂತ್ರ್ಯೋತ್ಸವ-ಅಮೃತ ಮಹೋತ್ಸವ ಆಚರಣೆಯಲ್ಲಿ ಒಡಿಯೂರು ಶ್ರೀ “ವಿಶ್ವಗುರು ಎಂದು ಮಾನ್ಯತೆ ಪಡೆದ ಭಾರತ ಶ್ರೇಯಸ್ಸಿನ ಮಾರ್ಗದ ಶ್ರೇಷ್ಠತೆಯ ಬಗ್ಗೆ ವಿಶ್ವಕ್ಕೆ ಕಲಿಸಿಕೊಟ್ಟಿದೆ. ದೇಶಕ್ಕೊಂದು ಸಂವಿಧಾನ ಇದ್ದಂತೆ ಬದುಕಿಗೂ ಸಂವಿಧಾನ ಬೇಕು. ಅದಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರನ್ನು ಸ್ಮರಿಸುವುದು ಮತ್ತು ಮಕ್ಕಳಲ್ಲಿ ರಾಷ್ಟ್ರಪ್ರೇಮವನ್ನು ಬೆಳೆಯುವ ಕಾರ್ಯ…