ಶ್ರೀ ಹನುಮೋತ್ಸವದ ಧರ್ಮಸಭೆಯಲ್ಲಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ
“ಮಕ್ಕಳಲ್ಲಿ ಭಾರತೀಯತೆಯ ಬೀಜ ಬಿತ್ತುವ ಕಾರ್ಯ ಮಾಡೋಣ” ಶ್ರೀ ಹನುಮೋತ್ಸವದ ಧರ್ಮಸಭೆಯಲ್ಲಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ ಎ.16: “ಗುರುತತ್ತ್ವದ ಬೋಧನೆ ಅತೀ ಅಗತ್ಯ. ಆಕಾಶತತ್ತ್ವ ಶುದ್ಧವಾಗಿರು ವಂತದ್ದು. ಅದಕ್ಕೆ ಹೃದಯದ ಗುಣವಿದೆ. ಧರ್ಮಯುಕ್ತ ಕರ್ಮ ಜೀವನದಲ್ಲಿ ಅಳವಡಿಕೆಯಾಗಬೇಕು. ಇದರಿಂದ ಯಾವುದೇ ಅಪಾಯವಿಲ್ಲ. ರಾಮಾಯಣವು ಭಾರತೀಯ ಸಂಸ್ಕøತಿಯ ಕಣ್ಣು. ಬದುಕು ರೂಪಿಸಲು ಇದು ಸಹಕಾರಿ. ಇಂದಿನ ಕಾಲಘಟ್ಟದಲ್ಲಿ…