ಇದ್ದುದರಲ್ಲಿ ತೃಪ್ತಿ ಇರಲಿ; ಸಂತೃಪ್ತಿಯೇ ಸಂಪತ್ತು –ಒಡಿಯೂರು ಶ್ರೀ
“ಜ್ಞಾನ ಇಲ್ಲದ ಬದುಕು ಬದುಕಲ್ಲ. ಸಮಸ್ಯೆ ಬಂದರೆ ಅನುಭವ ಬರುತ್ತದೆ. ಅನುಭವದಿಂದ ನಮಗೆ ಜ್ಞಾನ ಲಭಿಸುತ್ತದೆ. ಲೌಕಿಕ ಜ್ಞಾನದ ಜೊತೆಗೆ ಅಲೌಕಿಕ ಜ್ಞಾನವೂ ನಮಗೆ ಅವಶ್ಯಕ. ಅದನ್ನೇ ಕಠೋಪನಿಷತ್ತಿನಲ್ಲಿ ಪರಾ ವಿದ್ಯೆ ಮತ್ತು ಅಪರಾ ವಿದ್ಯೆ ಎಂಬುದಾಗಿ ವಿಂಗಡಿಸಿ ತಿಳಿಸಿದ್ದಾರೆ. ಅಪರಾ ವಿದ್ಯೆಯೇ ಅಲೌಕಿಕ ವಿದ್ಯೆ. ಅರ್ಥಾತ್ ಅಧ್ಯಾತ್ಮ ವಿದ್ಯೆ. ಆ ಮೂಲಕ ನಾವು ಬದುಕಿನಲ್ಲಿ…