Category Spiritual

ಆತ್ಮನಿಷ್ಠ ಸಂಸ್ಕೃ ತಿಯ ಸೊಬಗು ದತ್ತತತ್ತ್ವದಲ್ಲಿದೆ. – ಒಡಿಯೂರು ಶ್ರೀ

“ಆತ್ಮನಿಷ್ಠ ಸಂಸ್ಕೃತಿಯ ಸೊಬಗು ದತ್ತತತ್ತ್ವದಲ್ಲಿದೆ. ಅದೊಂದು ಸುಂದರವಾದ ಸಂಸ್ಕೃತಿ. ದತ್ತ ತತ್ತ್ವವೇ ಸಮರಸ ತತ್ತ್ವ. ಸಮರಸ ತತ್ತ್ವವೇ ಆತ್ಮ ತತ್ತ್ವ. ಆತ್ಮತತ್ತ್ವವನ್ನು ಅರಿತರೆ ಎಲ್ಲರಲ್ಲೂ ಭಗವಂತನಿದ್ದಾನೆ ಎಂಬ ಅರಿವು ನಮಗಾಗುತ್ತದೆ. ಆಗ ನಮ್ಮಿಂದ ಯಾವುದೇ ದುಷ್ಕರ್ಮಗಳು ಆಗುವುದಕ್ಕೆ ಸಾಧ್ಯವಿಲ್ಲ. ಅದೊಂದು ಅನುಭಾವದ ವಿಚಾರವಾಗಿದೆ” ಎಂದು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸಂದೇಶ ನೀಡಿದರು. ಒಡಿಯೂರು…

ದ. 5ರಿಂದ 11ರ ತನಕ ಶ್ರೀದತ್ತ ಜಯಂತ್ಯುತ್ಸವ – ಶ್ರೀ ದತ್ತ ಮಹಾಯಾಗ ಸಪ್ತಾಹ – ಯಕ್ಷಗಾನ ಬಯಲಾಟ ಸಪ್ತಾಹ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತಾ.05-12-2019 ರಿಂದ ತಾ.11-12-2019ರ ತನಕ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನ ಹಾಗೂ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹವು ವಿವಿಧ ವೈದಿಕ – ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ಸಾ೦ಸ್ಕೃತಿಕ ಕಾರ್ಯಕ್ರಮದಂಗವಾಗಿ ಯಕ್ಷಗಾನ ಬಯಲಾಟ ಸಪ್ತಾಹವು ಜರಗಲಿರುವುದು.…

ಒಡಿಯೂರು ಶ್ರೀ ಪುಣೆಗೆ

ಒಡಿಯೂರು ಶ್ರೀಗಳವರು ನ.18ರಿಂದ 22ರ ತನಕ ಪುಣೆ ಹಾಗೂ ಅಹಮದ್‍ನಗರಕ್ಕೆ ಭೇಟಿ ನೀಡಲಿದ್ದಾರೆ. ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ ಪುಣೆ ಘಟಕವು ಪುಣೆ ಮಹಾನಗರದಲ್ಲಿ ಆಯೋಜಿಸಿರುವ ವಿವಿಧ ಗುರುವಂದನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ. ಸದ್ರಿ ದಿನಗಳಲ್ಲಿ ಒಡಿಯೂರು ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.

ಸಹಿಷ್ಣುತೆಯನ್ನು ಮೆರೆದ ಸಂವಿಧಾನಪೀಠ – ಒಡಿಯೂರು ಶ್ರೀ

ಉತ್ಥಾನ ದ್ವಾದಶಿಯಂದು ಹೊರಬಿದ್ದ ಭಾರತದ ಸುಪ್ರೀಕೋರ್ಟ್‍ನ ಸಂವಿಧಾನಪೀಠದ ತೀರ್ಪು ರಾಷ್ಟ್ರೋತ್ಥಾನಕ್ಕೆ ಪೂರಕವಾದ ಐತಿಹಾಸಿಕ ತೀರ್ಪು. ಭಾರತೀಯ ಸ೦ಸ್ಕೃತಿಯ ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತವಾಗಿ ಈ ತೀರ್ಪು ಇತಿಹಾಸದ ಪುಟದಲ್ಲಿ ದಾಖಲಾಗಿದೆ. – ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್

Odiyooru shree visits Bangalore

ತಾ.05-11-2019ರಿAದ 07-11-2019 ಪೂಜ್ಯ ಶ್ರೀಗಳವರು ಬೆಂಗಳೂರು ಕಾರ್ಯಕ್ರಮದಲ್ಲಿ ಇರುವುದರಿಂದ ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.