Category Uncategorized

ಸುಖ-ದುಃಖದಿಂದ ಕೂಡಿದ ಬದುಕನ್ನು ಸಮತೋಲನದಲ್ಲಿಡಲು ದಾರಿಯೇ ಅಧ್ಯಾತ್ಮಿಕತೆ

“ಸುಖ-ದುಃಖದಿಂದ ಕೂಡಿದ ಬದುಕನ್ನು ಸಮತೋಲನದಲ್ಲಿಡಲು ದಾರಿಯೇ ಅಧ್ಯಾತ್ಮಿಕತೆ”ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ‘ಶರದೃತು ಸಂಸ್ಕಾರ ಶಿಬಿರ’ವನ್ನು ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನ“ಶರದೃತುವಿನಲ್ಲಿ ಪರಿಶುದ್ಧವಾದ ವಾತಾವರಣವನ್ನು ಕಾಣಬಹುದು. ನಮ್ಮ ಮನಸ್ಸು ಪರಿಶುದ್ಧವಾಗಿರಬೇಕು. ಪ್ರಪಂಚವು ಪಂಚಭೂತಗಳಿ0ದ ಕೂಡಿದೆ. ಆಕಾಶ ವಿಶಾಲವಾಗಿರುತ್ತದೆ. ಭೂಮಿ ತಾಳ್ಮೆಯಿಂದಿರುವುದು. ಅಗ್ನಿ ಕೆಟ್ಟದನ್ನು ಸುಡುವುದು. ಗಾಳಿ ವ್ಯಾಪಕವಾಗಿರುವುದು. ನೀರು ನಿರಂತರ ಹರಿಯುತ್ತಿರುವುದು. ಇವೆಲ್ಲವೂ ತನ್ನ ಧರ್ಮವನ್ನು…

ಸೇವಾಮನೋಭಾವನೆಯೊಂದಿಗೆ ಸಂಘಟಿತ ಜೀವನ ನಡೆಸೋಣ

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ‘ಸಂಸ್ಕೃತಿ-ಸ0ಸ್ಕಾರ’ ಕಾರ್ಯಕ್ರಮದಲ್ಲಿಪೂಜ್ಯ ಶ್ರೀಗಳವರಿಂದ ಆಶೀರ್ವಚನ“ಕಲಿಗಾಲದಲ್ಲಿ ಭಜನೆ ಶ್ರೇಷ್ಠವಾದುದು. ಹರಿನಾಮ ಸಂಕೀರ್ತನೆಗಳು ನಿರಂತರ ನಡೆಯಬೇಕು. ರಾಮಾಯಣ-ಮಹಾಭಾರತದ ಸಂದೇಶಗಳು ನಮ್ಮ ಬದುಕಿಗೆ ದಾರಿ. ನಾವು ಮಾಡುವಂತಹ ಸತ್ಕಾರ್ಯಗಳು ಉಳಿಯುವಂತಹದು. ಅಧ್ಯಾತ್ಮದ ಸಂತೋಷ ಶಾಶ್ವತವಾದುದು. ಅಧ್ಯಾತ್ಮದಿಂದ ಆತ್ಮಾನಂದವನ್ನು ಪಡೆಯಬಹುದು. ಆತ್ಮಾನಂದದಿ0ದ ಶಾಂತಿ ಲಭ್ಯವಾಗುವುದು. ಆರ್ಥಿಕ ಸಬಲೀಕರಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ. ಸ್ವಾವಲಂಬನೆ…

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಶಿಕ್ಷಕರ ದಿನಾಚರಣೆ

“ಸಮಾಜ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಘಣನೀಯವಾದುದು”ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಶಿಕ್ಷಕರ ದಿನಾಚರಣೆ ಪೂಜ್ಯ ಶ್ರೀಗಳವರಿಂದ ಆಶೀರ್ವಚನ“ಕಲಿಯುವ ಮನಸ್ಸಿದ್ದರೆ ಎಲ್ಲರಿಂದಲೂ ಕಲಿಯಬಹುದು. ಶಿಕ್ಷಣ ಎನ್ನುವುದು ನಿಂತ ನೀರಲ್ಲ. ನಿರಂತರ ನಡೆಯುವ ಪ್ರಕ್ರಿಯೆ. ಧೀ ಶಕ್ತಿ ಜಾಗೃತಗೊಳ್ಳಬೇಕಾದರೆ, ಎಲ್ಲರಲ್ಲೂ ಅಡಗಿರುವ ಪ್ರತಿಭೆಗಳನ್ನು ಅರಳಿಸಲು ಶಿಕ್ಷಣದ ಅಗತ್ಯತೆ ಇದೆ. ಆದರ್ಶ ಸಮಾಜ ನಿರ್ಮಾಣವಾಗಬೇಕಾದರೆ ಆದರ್ಶ ಶಿಕ್ಷಕರಿರಬೇಕು. ಸಮಾಜದಲ್ಲಿ ಪರಿವರ್ತನೆಯನ್ನು…

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಶ್ರೀ ಗುರುದೇವ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ತೇಜಸ್ ಬಿ ಪ್ರಥಮ

ದಕ್ಷಿಣ ಕನ್ನಡ  ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಹಾಗೂ ಪಿಎಂಶ್ರೀ ಸರಕಾರಿ  ಹಿರಿಯ ಪ್ರಾಥಮಿಕ  ಶಾಲೆ ಉಚ್ಚಿಲ ಗುಡ್ಡೆ ,ಸೋಮೇಶ್ವರ  ಇದರ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಶ್ರೀ ಗುರುದೇವ ಆಂಗ್ಲ ಮಾಧ್ಯಮ…

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಶ್ರೀಗಣಪತಿ ಅಥರ್ವಶೀರ್ಷ ಹವನ

ತಾ.27-08-2025ನೇ ಬುಧವಾರ ಶ್ರೀ ಸಂಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ಬೆಳಿಗ್ಗೆ ಘಂಟೆ 10.00ರಿಂದ ಪೂಜ್ಯ ಶ್ರೀಗಳವರ ದಿವ್ಯೋಪಸ್ಥಿತಿಯಲ್ಲಿ ವೇ|ಮೂ| ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಗಣಪತಿ ಅಥರ್ವಶೀರ್ಷ ಹವನವು ನಡೆಯಲಿರುವುದು.

ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ-ಗ್ರಾಮೋತ್ಸವ-ಸೇವಾ ಸಂಭ್ರಮ ೨೦೨೫

“ಸಂಭ್ರಮದ ಮರೆಯಲ್ಲಿ ಸಮಾಜದ ಋಣ ತೀರಿಸುವ ಕೆಲಸವಾಗುತ್ತಿದೆ” ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ–ಗ್ರಾಮೋತ್ಸವ–ಸೇವಾ ಸಂಭ್ರಮ ೨೦೨೫ – ಗುರುವಂದನೆ ಸ್ವೀಕರಿಸಿ ಪೂಜ್ಯ ಶ್ರೀಗಳವರಿಂದ ಜನ್ಮದಿನದ ಸಂದೇಶ ಆ. ೮: “ಹುಟ್ಟುಹಬ್ಬದ ಆಚರಣೆಯ ಹಿಂದೆ ನಾವು ಹೇಗೆ ಬೆಳೆದಿದ್ದೇವೆ ಎಂಬುದನ್ನು ಅವಲೋಕಿಸುವ ಕಾರ್ಯವಾಗುವುದು. ಬದುಕು ನಿಂತ ನೀರಲ್ಲ, ಹರಿಯುವ ನದಿಯಾಗಿದೆ. ಬದುಕಿಗೆ ಸಂಸ್ಕಾರ ಅತೀ ಅಗತ್ಯ. ಭಗವದ್ಗೀತೆಯಲ್ಲಿ ತಿಳಿಸಿರುವಂತೆ…

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ, ಮಹಾರಾಷ್ಟ್ರ ಘಟಕದ ರಜತ ಮಹೋತ್ಸವ ಸಮಾರಂಭ

“ಅಭಿವೃದ್ಧಿಗೆ ನೀಡಿರುವ ದೇಣಿಗೆಯ ಮೌಲ್ಯ ಮುಖ್ಯವಲ್ಲ ಅವರ ಸೇವಾಭಾವನೆ ಮುಖ್ಯವಾಗಿದೆ”ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ, ಮಹಾರಾಷ್ಟç ಘಟಕದ ರಜತ ಮಹೋತ್ಸವ ಸಮಾರಂಭದಲ್ಲಿ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶಮು0ಬಯಿ, ಜು. ೨೭.: “ಯುವ ಸಮುದಾಯ ಧರ್ಮದ ಹಾದಿಯಲ್ಲಿ ನಡೆಯುತ್ತಾ ಧಾರ್ಮಿಕ ಕಾರ್ಯಗಳಿಗೆ ಬಹಳಷ್ಟು ದೇಣಿಗೆಯನ್ನು ನೀಡುವ ಮನೋಭಾವನೆ ಬೆಳೆಸಿಕೊಂಡಿದೆ. ಅದಕ್ಕೆ ಮುಖ್ಯ ಕಾರಣ ಅವರ…

ಶ್ರೀ ಸಂಸ್ಥಾನದಲ್ಲಿ ಜರಗಿದ ನಾಗರ ಪಂಚಮಿ ಮಹೋತ್ಸವ

“ನಾಗಾರಾಧನೆಯಲ್ಲಿ ಆಧ್ಯಾತ್ಮದ ಮೂಲ ವಿಚಾರ ಅಡಗಿದೆ”ಶ್ರೀ ಸಂಸ್ಥಾನದಲ್ಲಿ ಜರಗಿದ ನಾಗರ ಪಂಚಮಿ ಮಹೋತ್ಸವದ ಸುಸಂದರ್ಭ ಪೂಜ್ಯ ಶ್ರೀಗಳವರಿಂದ ನಾಗರ ಪಂಚಮಿಯ ಶುಭಸಂದೇಶಜುಲೈ, ೨೯: “ನಾಗರಾಧನೆಯಲ್ಲಿ ಪರಿಶುದ್ಧತೆ ಕಾಪಾಡಬೇಕು. ಭಕ್ತಿಯಿಂದ ವ್ಯಕ್ತಿ ಧಾರ್ಮಿಕನಾಗುತ್ತಾನೆ. ಭಾವನೆಗಳಿಗೆ ಅನುಗುಣವಾಗಿ ಆರಾಧನೆಗಳು ನಡೆಯುತ್ತದೆ. ಪ್ರಕೃತಿಯಲ್ಲಿ ಪರಮಾತ್ಮನ ಅಸ್ತಿತ್ವವನ್ನು ಕಾಣುವುದೇ ಆರಾಧನೆ. ಸಮಾಜವನ್ನು ಬೆಸೆಯುವ ಚುಂಬಕ ಶಕ್ತಿ ಆಧ್ಯಾತ್ಮಕ್ಕಿದೆ. ವಿಜ್ಞಾನ ತಾಂತ್ರಿಕತೆ ಮುಂದುವರಿಯುತ್ತಿದ್ದ0ತೆ…

ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಪ್ರಯುಕ್ತ ಜರಗಿದ ಬೃಹತ್ ವೈದ್ಯಕೀಯ ಸೇವಾ ಶಿಬಿರ

“ರೋಗಿಯನ್ನು ದೂಷಿಸಬೇಡಿ; ರೋಗವನ್ನು ದೂಷಿಸಿ”ಪೂಜ್ಯ ಶ್ರೀಗಳವರ ಜನ್ಮದಿನೋತ್ಸವ ಪ್ರಯುಕ್ತ ಜರಗಿದ ಬೃಹತ್ ವೈದ್ಯಕೀಯ ಸೇವಾ ಶಿಬಿರ ಉದ್ಘಾಟಿಸಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಜುಲೈ, ೧೩: “ಆರೋಗ್ಯದ ವಿಚಾರದಲ್ಲಿ ನಾವು ಜಾಗೃತರಾಗಿರಬೇಕು. ಋತುಗಳಿಗನುಗುಣವಾದ ಆಹಾರ ಸೇವನೆ ಆರೋಗ್ಯಕ್ಕೆ ಒಳಿತು. ರೋಗಿಯನ್ನು ದೂಶಿಸಬೇಡಿ; ರೋಗವನ್ನು ದೂಶಿಸಿ. ದೇಹ ಮತ್ತು ಮನಸ್ಸು ಒಂದನ್ನೊಂದು ಬಿಟ್ಟಿಲ್ಲ. ದೈಹಿಕ ಮತ್ತು ಮಾನಸಿಕ ಆರೋಗ್ಯ ನಮಗೆ…