Category Uncategorized

“ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಊರಿನಲ್ಲಿ ವಿದ್ಯಾಲಯ, ದೇವಾಲಯದ ಅಗತ್ಯವಿದೆ. ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಗೋಳಿತೊಟ್ಟು ವಲಯದ ವಾರ್ಷಿಕೋತ್ಸವದಲ್ಲಿ ಪೂಜ್ಯ ಶ್ರೀಗಳವರಿಂದ ಅಶೀರ್ವಚನಎ.೧೬: “೪ಜಿ-೫ಜಿಯ ಇಂದಿನ ಆಧುನಿಕ ಯುಗದಲ್ಲಿ ಮಾತಾಜಿ, ಪಿತಾಜಿ, ಗುರೂಜಿ ಎಂಬ ತ್ರಿಜಿಗಳನ್ನು ಮರೆಯಬಾರದು. ನಿಸ್ವಾರ್ಥ ಸೇವೆ ಮತ್ತು ರಾಷ್ಟç ಸೇವೆ ಮಕ್ಕಳಿಂದ ಆರಂಭವಾಗಬೇಕು. ಈ ಬಗ್ಗೆ ಜಾಗೃತಗೊಳಿಸುವುದು ನಮ್ಮ ಕರ್ತವ್ಯವಾಗಿದೆ. ಅಹಂಕಾರವನ್ನು ತ್ಯಜಿಸುವುದೇ ಮಹಾತ್ಯಾಗ. ಅಹಂಕಾರ, ಮಮಕಾರ ಮರೆತರೆ ಭಗವಂತನ ಅನುಗ್ರಹ…

“ಕ್ರಿಯಾಶೀಲತೆಯಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಅಳಿಕೆ ಗ್ರಾಮಸಮಿತಿ ಹಾಗೂ ಘಟಸಮಿತಿಯ ೧೦ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪೂಜ್ಯ ಶ್ರೀಗಳವರಿಂದ ಆಶೀರ್ವಚನಫೆ.೨೬: “ಬಾಲ್ಯದಲ್ಲಿ ಉತ್ತಮ ಸಂಸ್ಕಾರ ಸಿಕ್ಕಿದಾಗ ಮನುಷ್ಯನಲ್ಲಿ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ವ್ಯಕ್ತಿವಿಕಾಸವಾದಾಗ ಗ್ರಾಮ ವಿಕಾಸ, ಗ್ರಾಮ ವಿಕಾಸದಿಂದಲೇ ರಾಷ್ಟç ವಿಕಾಸ. ಸಹಕಾರ, ಸಂಘಟನೆ, ಸಮೃದ್ಧಿಯ ಪರಿಕಲ್ಪನೆ ಇರಬೇಕು. ಕ್ರಿಯಾಶೀಲತೆಯಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ” ಎಂದು…

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ೨೦೨೪-೨೦೨೫ನೇ ಸಾಲಿನಲ್ಲಿ ದಾಖಲೆಯ ರೂ. ೬೭೩.೫೨ ಕೋಟಿ ವ್ಯವಹಾರ – ರೂ.೫.೫೦ ಕೋಟಿ ಲಾಭ

ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಸಾದ್ವೀ ಶ್ರೀ ಶ್ರೀ ಮಾತಾನಂದಮಯೀಯವರ ಗೌರವ ಮಾರ್ಗದರ್ಶನದೊಂದಿಗೆ ೨೦೧೧ರಲ್ಲಿ ಪ್ರಾರಂಭವಾದ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ೨೦೨೪-೨೦೨೫ನೇ ಸಾಲಿನಲ್ಲಿ ಸಾರ್ವಕಾಲಿಕ ಸಾಧನೆಯನ್ನು ಮಾಡಿರುತ್ತದೆ. ಸಹಕಾರಿಯು ೨೦೨೪-೨೦೨೫ನೇ ಸಾಲಿನ ಆರ್ಥಿಕ ವರ್ಷದಲ್ಲಿ ರೂ.೫.೫೦ ಕೋಟಿ ಲಾಭ ಗಳಿಸಿದೆ. ಕಳೆದ ಸಾಲಿಗೆ ಹೋಲಿಸಿದರೆ ೨೧% ಏರಿಕೆಯಾಗಿರುತ್ತದೆ.ವರದಿ ಸಾಲಿನಲ್ಲಿ…

“ಪ್ರೀತಿ-ವಿಶ್ವಾಸದೊಂದಿಗೆ ಸಂಸ್ಕಾರಯುತ ಜೀವನ ಅನುಸರಣೀಯ”

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಮಂಡೆಕೋಲು ಘಟಸಮಿತಿ ವಾರ್ಷಿಕೋತ್ಸವದಲ್ಲಿ ಪೂಜ್ಯ ಶ್ರೀಗಳವರಿಂದ ಅಶೀರ್ವಚನಮಾ.೧೨: “ಮಂಡೆಕೋಲಿನ ಮಣ್ಣಿನಲ್ಲಿ ವಿಶೇಷ ಗುಣವಿದೆ. ಎಲ್ಲರೂ ಪ್ರೀತಿ-ವಿಶ್ವಾಸದಿಂದ ಸಂಸ್ಕಾರಯುತ ಜೀವನ ನಡೆಸುವುದು ಅನುಸರಣೀಯ. ಸಂಸ್ಕಾರಯುತ ಸಂಘಟನೆಯಿAದ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ. ಆಗ ಗ್ರಾಮದ ವಿಕಾಸವಾಗುವುದು. ಇದು ಹೀಗೆ ಮುಂದುವರಿಯಲಿ. ನಾಡಿಗೆ ಒಳಿತಾಗಲಿ” ಎಂದು ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು…

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ – ೧೦೦% ಫಲಿತಾಂಶ

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೨೦೨೪-೨೫ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ೧೦೦% ಫಲಿಶಾಂಶ ದಾಖಲಿಸಿದೆ.ಕು| ಶರಣ್ಯ ಒ. ಇವರು ೫೯೫ ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

“ಆದರ್ಶ ಜೀವನಕ್ಕೆ ಪಠ್ಯವೇ ರಾಮಾಯಣ ಮತ್ತು ಮಹಾಭಾರತ”

ಒಡಿಯೂರು ಶ್ರೀ ಸಂಸ್ಥಾನಲ್ಲಿ ಶ್ರೀ ಹನುಮಜ್ಜಯಂತಿ ಮಹೋತ್ಸವ ಸಮಾರಂಭದಲ್ಲಿ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶಎ.೧೨: “ವಸಂತ ಋತುವಿನಲ್ಲಿ ರಾಮನವಮಿ ಮತ್ತು ಹನುಮಜ್ಜಯಂತಿ ವಿಶೇಷವಾದ ಪರ್ವಕಾಲ. ಧರ್ಮವು ಬದುಕಿನ ಪಯಣಕ್ಕೆ ಹೆದ್ದಾರಿ. ಆ ಮೂಲಕ ಇಹದಿಂದ ಪರಕ್ಕೆ ಸೇರಲು ಸಾಧ್ಯ. ಅಧಿ ಆತ್ಮನ ಅರಿವು ಮೂಡಿಸಲು ಅಧ್ಯಾತ್ಮ ಸಹಕಾರಿ. ರಾಮಾಯಣ ಎಂದರೆ ರಾಮನ ನಡೆ. ರಾಮಾಯಣದ ಜೀವಾಳ…

“ಅಧ್ಯಾತ್ಮ ವಿದ್ಯೆಯಿಂದ ಬದುಕಿನ ಮೂಲ ಉದ್ದೇಶಗಳನ್ನು ಈಡೇರಿಸಲು ಸಹಕಾರಿ”

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ, ಶ್ರೀ ಗುರುದೇವ ಬಾಲವಿಕಾಸ ಕೇಂದ್ರದ ವಿದ್ಯಾರ್ಥಿಗಳ ವಸಂತ ಶಿಬಿರ ಉದ್ಘಾಟಿಸಿಪೂಜ್ಯ ಶ್ರೀಗಳವರಿಂದ ಆಶೀರ್ವಚನಎ.೦೨: “ವ್ಯಕ್ತಿ ವಿಕಾಸವಾಗದೆ ರಾಷ್ಟç ವಿಕಾಸ ಸಾಧ್ಯವಿಲ್ಲ. ಜೀವನದ ಪ್ರತಿಕ್ಷಣವೂ ಶಿಕ್ಷಣವಾಗಬೇಕು. ಬಾಲವಿಕಾಸ ಕೇಂದ್ರದ ಮೂಲಕ ಜ್ಞಾನದ ವಿಕಾಸವಾಗಬೇಕು ಅಂತರAಗದ ವಿಕಾಸವಿಲ್ಲದೆ ಯಾವುದು ಸಾಧ್ಯವಿಲ್ಲ. ಬದುಕಿನಲ್ಲಿ ಕ್ರಿಯಾಶೀಲತೆ ಮುಖ್ಯವಾದುದು. ಕೌಶಲ್ಯತೆಯು ಬಾಲ್ಯದಿಂದಲೇ ಪ್ರಾರಂಭವಾಗುತ್ತದೆ. ಅಂತರAಗದಲ್ಲಿರುವ ಕಳೆಯನ್ನು ಕಿತ್ತು…

“ಭಾರತೀಯ ಪರಂಪರೆಗೆ ಪೂರಕವಾಗಿ ಹುಟ್ಟುಹಬ್ಬ ಆಚರಣೆ ಅನುಸರಣೀಯ”

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಮಾತೃ ಪೂಜನ ಕಾರ್ಯಕ್ರಮ-ಮಕ್ಕಳ ಸಾಮೂಹಿಕ ಹುಟ್ಟು ಹಬ್ಬ ಆಚರಣೆ – ಪೂಜ್ಯ ಶ್ರೀಗಳವರಿಂದ ಆಶೀರ್ವಚನ“ಸಾಮೂಹಿಕವಾಗಿ ಪೂಜೆಯನ್ನು ನಡೆಸುವುದರಿಂದ ವಿಶೇಷವಾದ ಮಹತ್ವವಿದೆ. ಮಕ್ಕಳು, ಪೋಷಕರು, ಶಿಕ್ಷಕರು ಸೇರಿ ಇಲ್ಲಿ ತ್ರಿವೇಣಿ ಸಂಗಮವಾಗಿದೆ. ಮಾತೃತ್ವ ಸೇರಿಕೊಂಡಾಗ ಮಾತ್ರ ಮಾತೆಗೆ ಬಲಬರುವುದು. ತಾಯಿ ಮತ್ತು ಮಗುವಿನ ಸಂಬAಧವೇ ವಾತ್ಸಲ್ಯ. ಮಕ್ಕಳಲ್ಲಿ ಪ್ರೀತಿಯೂ ಬೇಕು,…

ಒಡಿಯೂರು ಶ್ರೀ ಅಭಿನಂದನೆ

ಭಾರತ ಸರಕಾರವು ತೆಗೆದುಕೊಂಡ ದಿಟ್ಟ ಹೆಜ್ಜೆ ಬಲಪೂರ್ಣವಾದುದು. ವಿಶ್ವವೇ ಮೆಚ್ಚಿಕೊಳ್ಳುವಂತದ್ದು. ಉಗ್ರರ ಸದೆಬಡಿದು ಶಾಂತಿನೆಲೆಗೊಳಿಸುವ ಪರಿಕ್ರಮಕ್ಕೆ ಅಭಿನಂದನೆಗಳು. ಈಗಾಗಲೇ ಪೆಹಲ್‌ಗಾಮ್‌ನಲ್ಲಿ ಅಮಾಯಕರನ್ನು ಬಲಿ ತೆಗೆದುಕೊಂಡ ಉಗ್ರರ ಅಟ್ಟಹಾಸಕ್ಕೆ ಇತಿ ಹಾಡಲು ಆಪರೇಷನ್ ಸಿಂಧೂರದ ಮೂಲಕ ಉತ್ತರಿಸಿದ್ದು ಪ್ರಶಂಸನೀಯ. ದೇಶ, ಕಾಲ, ಸ್ಥಿತಿಯನ್ನು ಅರಿತು ಸ್ಪಂದಿಸಿದ ಪ್ರಧಾನಮಂತ್ರಿಗಳು, ರಕ್ಷಣಾ ಸಚಿವರು ಹಾಗೂ ದೇಶದ ಮೂರು ಸೇನೆಗಳ ಪ್ರಾಮಾಣಿಕ…

ಒಡಿಯೂರು ಶ್ರೀ ಸಂಸ್ಥಾನಲ್ಲಿ ಶ್ರೀ ಹನುಮಜ್ಜಯಂತಿ ಮಹೋತ್ಸವ-ಶ್ರೀಮದ್ರಾಮಾಯಣ ಮಹಾಯಜ್ಞ

|| ಜೈ ಗುರುದೇವ್ ||ಒಡಿಯೂರು ಶ್ರೀ ಸಂಸ್ಥಾನಲ್ಲಿ ಶ್ರೀ ಹನುಮಜ್ಜಯಂತಿ ಮಹೋತ್ಸವ-ಶ್ರೀಮದ್ರಾಮಾಯಣ ಮಹಾಯಜ್ಞದಿನಾಂಕ ೧೨-೦೪-೨೦೨೫ನೇ ಶನಿವಾರ ಶ್ರೀ ಸಂಸ್ಥಾನದಲ್ಲಿ ಶ್ರೀ ಹನುಮಜ್ಜಯಂತಿ ಮಹೋತ್ಸವ-ಶ್ರೀಮದ್ರಾಮಾಯಣ ಮಹಾಯಜ್ಞ- ಅಖಂಡ ಭಗವನ್ನಾಮಸಂಕೀರ್ತನೆಯ ಮಂಗಲೋತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಪ್ರಾತಃಕಾಲ ಅಖಂಡ ಭಗವನ್ನಾಮ ಸಂಕೀರ್ತನೆಯ ಮಂಗಲ, ಆರಾಧ್ಯದೇವರ ಪೂಜೆಯ ಬಳಿಕ ಸ್ವಯಂಭೂ ನಾಗರಾಜ ಸನ್ನಿಧಿಯಲ್ಲಿ ನಾಗತಂಬಿಲ. ನಂತರ -ಶ್ರೀಮದ್ರಾಮಾಯಣ…